AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ. ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ […]

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 10, 2020 | 5:05 PM

Share

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಒಟ್ನಲ್ಲಿ ಏರಿಯಾದಲ್ಲಿ ಹವಾ ಮೇಂಟೇನ್​ ಮಾಡಲು ಮದುವೆ ಮನೆಗೆ ಹೋದ ರೌಡಿ ಕೊನೆಗೆ ಅಲ್ಲೇ ಪಂಚರ್​ ಆಗಿ ಬಿಟ್ಟ!

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್