AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರುದ್ಧ ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಗಂಭೀರ ಆರೋಪ

ನನ್ನ ಮಗನನ್ನು ಪೊಲೀಸರೇ ಕ್ರಿಮಿನಲ್ ಮಾಡುತ್ತಿದ್ದಾರೆ ಎಂದು ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಕೆ.ಜಿ.ನಗರ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರ ವಿರುದ್ಧ ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಗಂಭೀರ ಆರೋಪ
ಸೈಕಲ್ ರವಿ ಪತ್ನಿ ಕೋಮಲ
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 26, 2021 | 2:45 PM

Share

ಬೆಂಗಳೂರು: ನನ್ನ ಮಗನನ್ನು ಪೊಲೀಸರೇ ಕ್ರಿಮಿನಲ್ ಮಾಡುತ್ತಿದ್ದಾರೆ ಎಂದು ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಕೆ.ಜಿ.ನಗರ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 17 ವರ್ಷದ ನನ್ನ ಮಗನನ್ನು ಠಾಣೆಯಲ್ಲಿ ಕೂಡಿ ಹಾಕಿದ್ದಾರೆ. ಸೈಕಲ್ ರವಿ ಬಂಧಿಸಬೇಕಾದರೆ ಈ ರೀತಿಯಾಗಿ ಮಾಡ್ತಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಕರೀತಾರೆ. ನನ್ನ ಮಗನನ್ನು ಒಳ್ಳೆಯ ವ್ಯಕ್ತಿಯಾಗಿ ಬೆಳೆಸಲು ಬಿಡುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.

ಸೈಕಲ್ ರವಿ 17 ವರ್ಷದ ಪುತ್ರನನ್ನ ಪೊಲೀಸರು ಠಾಣೆಗೆ ಕರೆ ತಂದು ಕೂಡಿಹಾಕಿದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಸೈಕಲ್ ರವಿ ಪತ್ನಿ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರೇ ನನ್ನ ಪುತ್ರನನ್ನು ಕ್ರಿಮಿನಲ್ ಮಾಡುತ್ತಿದ್ದಾರೆ. ಸೈಕಲ್ ರವಿ ಬೇಕು ಅಂದಾಗ ಕುಟುಂಬದವರನ್ನ ಕರ್ಕೊಂಡು ಹೋಗುತ್ತಾರೆ. ನನ್ನದೊಡ್ಡ ಮಗನನ್ನ ಕರೆದೊಯ್ದಿದ್ದಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಹೇಳುತ್ತಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ನನ್ನ ಮನೆಯವರಿಲ್ಲ. ಮನೆಯವರನ್ನ ಕರೆದುಕೊಂಡು ಹೋದರೆ ಸೈಕಲ್ ರವಿ ಸಿಕ್ತಾನೆ ಅನ್ನೋ ಕಾರಣಕ್ಕೆ ಕುಟುಂಬಸ್ಥರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಸೈಕಲ್ ರವಿ ಪತ್ನಿ ಕೋಮಲ ಅರೋಪ ಮಾಡಿದ್ದಾರೆ.

ನನ್ನ ಮಗ ಶಿವಶಂಕರ್ ಬಿಎ ಮಾಡಿದ್ದಾನೆ. ತಂದೆಯಂತಾಗದೇ, ಅವನನ್ನ ಒಂದೊಳ್ಳೆ ಮನುಷ್ಯನನ್ನಾಗಿ ಮಾಡಬೇಕು ಎಂದು ಕಷ್ಟ ಪಡುತ್ತಿದ್ದೀವಿ. ಆದರೆ ಪೊಲೀಸರು ನನ್ನ ಕುಟುಂಬವನ್ನ ಬಿಡುತ್ತಿಲ್ಲ. ನಾನು ನನ್ನ ಗಂಡನ್ನ ನೋಡದೇ ಎಷ್ಟೋ ದಿನ ಆಯ್ತು. ಹೀಗೆ ತೊಂದರೆ ಕೊಟ್ಟರೆ ಕಮೀಷನರ್ ಆಫೀಸ್ ಮುಂದೆ ಪೆಟ್ರೋಲ್ ಹಾಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಗೋಳು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Cockfight | ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

ಇದನ್ನೂ ಓದಿ: ಕೇರಳದಲ್ಲಿ ಆರ್​ಎಸ್ಎಸ್ ಕಾರ್ಯಕರ್ತನ ಹತ್ಯೆ, 8 ಮಂದಿ ಬಂಧನ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ