AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರುದ್ಧ ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಗಂಭೀರ ಆರೋಪ

ನನ್ನ ಮಗನನ್ನು ಪೊಲೀಸರೇ ಕ್ರಿಮಿನಲ್ ಮಾಡುತ್ತಿದ್ದಾರೆ ಎಂದು ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಕೆ.ಜಿ.ನಗರ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರ ವಿರುದ್ಧ ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಗಂಭೀರ ಆರೋಪ
ಸೈಕಲ್ ರವಿ ಪತ್ನಿ ಕೋಮಲ
sandhya thejappa
| Edited By: |

Updated on: Feb 26, 2021 | 2:45 PM

Share

ಬೆಂಗಳೂರು: ನನ್ನ ಮಗನನ್ನು ಪೊಲೀಸರೇ ಕ್ರಿಮಿನಲ್ ಮಾಡುತ್ತಿದ್ದಾರೆ ಎಂದು ರೌಡಿಶೀಟರ್ ಸೈಕಲ್ ರವಿ ಪತ್ನಿ ಕೋಮಲ ಕೆ.ಜಿ.ನಗರ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 17 ವರ್ಷದ ನನ್ನ ಮಗನನ್ನು ಠಾಣೆಯಲ್ಲಿ ಕೂಡಿ ಹಾಕಿದ್ದಾರೆ. ಸೈಕಲ್ ರವಿ ಬಂಧಿಸಬೇಕಾದರೆ ಈ ರೀತಿಯಾಗಿ ಮಾಡ್ತಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಕರೀತಾರೆ. ನನ್ನ ಮಗನನ್ನು ಒಳ್ಳೆಯ ವ್ಯಕ್ತಿಯಾಗಿ ಬೆಳೆಸಲು ಬಿಡುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.

ಸೈಕಲ್ ರವಿ 17 ವರ್ಷದ ಪುತ್ರನನ್ನ ಪೊಲೀಸರು ಠಾಣೆಗೆ ಕರೆ ತಂದು ಕೂಡಿಹಾಕಿದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಸೈಕಲ್ ರವಿ ಪತ್ನಿ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರೇ ನನ್ನ ಪುತ್ರನನ್ನು ಕ್ರಿಮಿನಲ್ ಮಾಡುತ್ತಿದ್ದಾರೆ. ಸೈಕಲ್ ರವಿ ಬೇಕು ಅಂದಾಗ ಕುಟುಂಬದವರನ್ನ ಕರ್ಕೊಂಡು ಹೋಗುತ್ತಾರೆ. ನನ್ನದೊಡ್ಡ ಮಗನನ್ನ ಕರೆದೊಯ್ದಿದ್ದಾರೆ. ಎಲ್ಲ ಪೊಲೀಸರು ರೌಡಿ ಮಗ ರೌಡಿ ಮಗ ಎಂದು ಹೇಳುತ್ತಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ನನ್ನ ಮನೆಯವರಿಲ್ಲ. ಮನೆಯವರನ್ನ ಕರೆದುಕೊಂಡು ಹೋದರೆ ಸೈಕಲ್ ರವಿ ಸಿಕ್ತಾನೆ ಅನ್ನೋ ಕಾರಣಕ್ಕೆ ಕುಟುಂಬಸ್ಥರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಸೈಕಲ್ ರವಿ ಪತ್ನಿ ಕೋಮಲ ಅರೋಪ ಮಾಡಿದ್ದಾರೆ.

ನನ್ನ ಮಗ ಶಿವಶಂಕರ್ ಬಿಎ ಮಾಡಿದ್ದಾನೆ. ತಂದೆಯಂತಾಗದೇ, ಅವನನ್ನ ಒಂದೊಳ್ಳೆ ಮನುಷ್ಯನನ್ನಾಗಿ ಮಾಡಬೇಕು ಎಂದು ಕಷ್ಟ ಪಡುತ್ತಿದ್ದೀವಿ. ಆದರೆ ಪೊಲೀಸರು ನನ್ನ ಕುಟುಂಬವನ್ನ ಬಿಡುತ್ತಿಲ್ಲ. ನಾನು ನನ್ನ ಗಂಡನ್ನ ನೋಡದೇ ಎಷ್ಟೋ ದಿನ ಆಯ್ತು. ಹೀಗೆ ತೊಂದರೆ ಕೊಟ್ಟರೆ ಕಮೀಷನರ್ ಆಫೀಸ್ ಮುಂದೆ ಪೆಟ್ರೋಲ್ ಹಾಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಗೋಳು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Cockfight | ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

ಇದನ್ನೂ ಓದಿ: ಕೇರಳದಲ್ಲಿ ಆರ್​ಎಸ್ಎಸ್ ಕಾರ್ಯಕರ್ತನ ಹತ್ಯೆ, 8 ಮಂದಿ ಬಂಧನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್