AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ರೌಡಿಶೀಟರ್‌ ಮೇಲೆ ಗುಂಡಿನ ದಾಳಿ

ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೇ ಚೆಲ್ಲಿದೆ ರಕ್ತ. ನಗರದ ಮಧ್ಯ ಭಾಗದಲ್ಲಿಯೇ ಹಾಡ ಹಗಲೇ ನೂರಾರು ಜನರ ಎದುರಲ್ಲೇ ವ್ಯಕ್ತಿಯೊಬ್ಬನ್ನು ಗುಂಡಿಟ್ಟು ಕೊಲೆ ಮಾಡಲಾಗಿದೆ. ಹೌದು ಕೆಲ ದಿನಗಳ ಕಾಲ ಸೈಲೆಂಟ್‌ ಆಗಿದ್ದ ಛೋಟಾ ಮುಂಬೈ ಹುಬ್ಬಳ್ಳಿ ಮತ್ತೇ ಈಗ ವೈಲೆಂಟ್‌ ಆಗಿದೆ. ನಗರದ ಹಳೆ ಹುಬ್ಬಳ್ಳಿಯ ಕೇಂದ್ರ ಭಾಗದಲ್ಲಿರುವ ಆಲ್‌ ತಾಜ್‌ ಹೋಟೆಲ್‌ ಮುಂದೆ ಧಾರವಾಡದ ರೌಡಿ ಶೀಟರ್‌ ಇರ್ಫಾನ್‌ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಇರ್ಫಾನ್‌ ಮೇಲೆ ಸುತ್ತುವರಿದು ದಾಳಿ ಮಾಡಿರುವ ದುಷ್ಕರ್ಮಿಗಳು […]

ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ರೌಡಿಶೀಟರ್‌ ಮೇಲೆ ಗುಂಡಿನ ದಾಳಿ
Guru
|

Updated on:Aug 06, 2020 | 8:07 PM

Share

ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೇ ಚೆಲ್ಲಿದೆ ರಕ್ತ. ನಗರದ ಮಧ್ಯ ಭಾಗದಲ್ಲಿಯೇ ಹಾಡ ಹಗಲೇ ನೂರಾರು ಜನರ ಎದುರಲ್ಲೇ ವ್ಯಕ್ತಿಯೊಬ್ಬನ್ನು ಗುಂಡಿಟ್ಟು ಕೊಲೆ ಮಾಡಲಾಗಿದೆ. ಹೌದು ಕೆಲ ದಿನಗಳ ಕಾಲ ಸೈಲೆಂಟ್‌ ಆಗಿದ್ದ ಛೋಟಾ ಮುಂಬೈ ಹುಬ್ಬಳ್ಳಿ ಮತ್ತೇ ಈಗ ವೈಲೆಂಟ್‌ ಆಗಿದೆ. ನಗರದ ಹಳೆ ಹುಬ್ಬಳ್ಳಿಯ ಕೇಂದ್ರ ಭಾಗದಲ್ಲಿರುವ ಆಲ್‌ ತಾಜ್‌ ಹೋಟೆಲ್‌ ಮುಂದೆ ಧಾರವಾಡದ ರೌಡಿ ಶೀಟರ್‌ ಇರ್ಫಾನ್‌ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಇರ್ಫಾನ್‌ ಮೇಲೆ ಸುತ್ತುವರಿದು ದಾಳಿ ಮಾಡಿರುವ ದುಷ್ಕರ್ಮಿಗಳು ಗುಂಡಿನ ಮಳೆಯನ್ನೇ ಸುರಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯೊಂಡ ಇರ್ಫಾನ್‌ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಾಯಗೊಂಡು ಬಿದ್ದಿದ್ದ ಇರ್ಫಾನ್‌ನ್ನು ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಇರ್ಫಾನ್‌ ಕೊನೆಯುಸಿರೆಳೆದಿದ್ದಾನೆ. ಬೈಕ್‌ ಮೇಲೆ ಬಂದು ಸುತ್ತುವರಿದು ಗುಂಡಿನ ದಾಳಿ ಮಾಡಿದ ದುಷ್ಕರ್ಮಿಗಳ ಎದೆ ಝಲ್‌ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 8:05 pm, Thu, 6 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!