AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ರೌಡಿಶೀಟರ್‌ ಮೇಲೆ ಗುಂಡಿನ ದಾಳಿ

ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೇ ಚೆಲ್ಲಿದೆ ರಕ್ತ. ನಗರದ ಮಧ್ಯ ಭಾಗದಲ್ಲಿಯೇ ಹಾಡ ಹಗಲೇ ನೂರಾರು ಜನರ ಎದುರಲ್ಲೇ ವ್ಯಕ್ತಿಯೊಬ್ಬನ್ನು ಗುಂಡಿಟ್ಟು ಕೊಲೆ ಮಾಡಲಾಗಿದೆ. ಹೌದು ಕೆಲ ದಿನಗಳ ಕಾಲ ಸೈಲೆಂಟ್‌ ಆಗಿದ್ದ ಛೋಟಾ ಮುಂಬೈ ಹುಬ್ಬಳ್ಳಿ ಮತ್ತೇ ಈಗ ವೈಲೆಂಟ್‌ ಆಗಿದೆ. ನಗರದ ಹಳೆ ಹುಬ್ಬಳ್ಳಿಯ ಕೇಂದ್ರ ಭಾಗದಲ್ಲಿರುವ ಆಲ್‌ ತಾಜ್‌ ಹೋಟೆಲ್‌ ಮುಂದೆ ಧಾರವಾಡದ ರೌಡಿ ಶೀಟರ್‌ ಇರ್ಫಾನ್‌ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಇರ್ಫಾನ್‌ ಮೇಲೆ ಸುತ್ತುವರಿದು ದಾಳಿ ಮಾಡಿರುವ ದುಷ್ಕರ್ಮಿಗಳು […]

ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ರೌಡಿಶೀಟರ್‌ ಮೇಲೆ ಗುಂಡಿನ ದಾಳಿ
Guru
|

Updated on:Aug 06, 2020 | 8:07 PM

Share

ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೇ ಚೆಲ್ಲಿದೆ ರಕ್ತ. ನಗರದ ಮಧ್ಯ ಭಾಗದಲ್ಲಿಯೇ ಹಾಡ ಹಗಲೇ ನೂರಾರು ಜನರ ಎದುರಲ್ಲೇ ವ್ಯಕ್ತಿಯೊಬ್ಬನ್ನು ಗುಂಡಿಟ್ಟು ಕೊಲೆ ಮಾಡಲಾಗಿದೆ. ಹೌದು ಕೆಲ ದಿನಗಳ ಕಾಲ ಸೈಲೆಂಟ್‌ ಆಗಿದ್ದ ಛೋಟಾ ಮುಂಬೈ ಹುಬ್ಬಳ್ಳಿ ಮತ್ತೇ ಈಗ ವೈಲೆಂಟ್‌ ಆಗಿದೆ. ನಗರದ ಹಳೆ ಹುಬ್ಬಳ್ಳಿಯ ಕೇಂದ್ರ ಭಾಗದಲ್ಲಿರುವ ಆಲ್‌ ತಾಜ್‌ ಹೋಟೆಲ್‌ ಮುಂದೆ ಧಾರವಾಡದ ರೌಡಿ ಶೀಟರ್‌ ಇರ್ಫಾನ್‌ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಇರ್ಫಾನ್‌ ಮೇಲೆ ಸುತ್ತುವರಿದು ದಾಳಿ ಮಾಡಿರುವ ದುಷ್ಕರ್ಮಿಗಳು ಗುಂಡಿನ ಮಳೆಯನ್ನೇ ಸುರಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯೊಂಡ ಇರ್ಫಾನ್‌ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಾಯಗೊಂಡು ಬಿದ್ದಿದ್ದ ಇರ್ಫಾನ್‌ನ್ನು ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಇರ್ಫಾನ್‌ ಕೊನೆಯುಸಿರೆಳೆದಿದ್ದಾನೆ. ಬೈಕ್‌ ಮೇಲೆ ಬಂದು ಸುತ್ತುವರಿದು ಗುಂಡಿನ ದಾಳಿ ಮಾಡಿದ ದುಷ್ಕರ್ಮಿಗಳ ಎದೆ ಝಲ್‌ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 8:05 pm, Thu, 6 August 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ