AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು. ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು […]

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 28, 2020 | 12:04 PM

Share

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು.

ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು ಆನೆಯನ್ನು ಮುಟ್ಟಿ ಪುಟ್ಟ ಆದ್ಯವೀರ್​ ಸಂತಸ ತೋರಿದರು.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!