AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು. ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು […]

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!
KUSHAL V
| Edited By: |

Updated on: Oct 28, 2020 | 12:04 PM

Share

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು.

ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು ಆನೆಯನ್ನು ಮುಟ್ಟಿ ಪುಟ್ಟ ಆದ್ಯವೀರ್​ ಸಂತಸ ತೋರಿದರು.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ