AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು. ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು […]

ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್​, ಪುಟ್ಟ ಆದ್ಯವೀರ್​ ರೌಂಡ್ಸ್!
KUSHAL V
| Edited By: |

Updated on: Oct 28, 2020 | 12:04 PM

Share

ಮೈಸೂರು: ದಸರಾ ಹಬ್ಬದಾಚರಣೆ ಮತ್ತು ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದ ಬಳಿಕ ಕೊಂಚ ರಿಲಾಕ್ಸ್​ ಆಗಿದ್ದ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ತಮ್ಮ ಪುತ್ರನೊಟ್ಟಿಗೆ ಅರಮನೆ ಆವರಣದಲ್ಲಿದ್ದ ಗಜಪಡೆಯ ವೀಕ್ಷಣೆ ಮಾಡಿದರು.

ಪುತ್ರ ಆದ್ಯವೀರ್​ ಜೊತೆ ತಮ್ಮ BMW ಕಾರ್​ನಲ್ಲಿ ರೌಂಡ್ಸ್ ಹಾಕಿದ ಯದುವೀರ್​ ಮೊದಲು ಅರಮನೆಯ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳಿರುವ ಬಿಡಾರಕ್ಕೆ ಬಂದು ಅವುಗಳೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಅಭಿಮನ್ಯು ಆನೆಯನ್ನು ಮುಟ್ಟಿ ಪುಟ್ಟ ಆದ್ಯವೀರ್​ ಸಂತಸ ತೋರಿದರು.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ