AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ
TV9 Web
| Edited By: |

Updated on: Jul 01, 2021 | 11:45 AM

Share

ನಿಲ್ದಾಣಕ್ಕೆ ಈಗತಾನೆ ಬಂದು ರೈಲು ನಿಲ್ಲುವ ವೇಳೆಯಲ್ಲಿ ಅವಸರ ಮಾಡಿ ವ್ಯಕ್ತಿ ಇಳಿಯಲು ಮುಂದಾಗಿದ್ದಾರೆ. ರೈಲಿನಿಂದ ಇಳಿಯಲು ಪ್ರಯತ್ನಿಸುವ ವೇಳೆ ಪ್ರಯಾಣಿಕ ಕೆಳಗೆ ಬಿದ್ದಿದ್ದಾರೆ. ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕನ ಜೀವ ಉಳಿದಿದೆ. ಘಟನೆಯನ್ನು ಗಮನಿಸಿ ರೈಲು ಮೀಸಲು ಪಡೆ (ಆರ್​ಪಿಎಫ್​)  ಪ್ರಯಾಣಿಕನ ಜೀವ ಉಳಿಸಿದ್ದಾರೆ.

ಘಟನೆ ಎರಡು ದಿನಗಳ ಹಿಂದೆ ಮುಂಬೈನ ಬೊರಿವಾಲಿ ರೈಲು ನಿಲ್ದಾಣದಲ್ಲಿ ನಡೆದಿದೆ. ಈಗತಾನೆ ರೈಲು ನಿಲ್ದಾಣಕ್ಕೆ ಬಂದು ನಿಧಾನವಾಗಿ ಚಲಿಸಬೇಕು ಅನ್ನುವಷ್ಟರಲ್ಲಿಯೇ ಪ್ರಯಾಣಿಕ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ರೈಲು ಮತ್ತು ಪ್ಲಾಟ್​ಫಾರಮ್​ನ ಅಂಚಿಗೆ ಕಾಲು ಸಿಲುಕಿ ಕೆಳಗೆ ಬಿದ್ದಿದ್ದಾರೆ. ಹತ್ತಿರದಲ್ಲಿದ್ದ ಆರ್​ಪಿಎಫ್​ ಸಿಬ್ಬಂದಿ ತಕ್ಕಷಣವೇ ಓಡಿ ಬಂದು ಪ್ರಯಾಣಿಕನ ಜೀವ ಉಳಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವಸರವೇ ಅಪಘಾತಕ್ಕೆ ಕಾರಣ ಎಂಬಂತೆ ಯಾವಾಗಲೂ ವಾಹನದಲ್ಲಿ ಸಂಚರಿಸುವಾಗ ಅವಸರ ಮಾಡಬಾರದು ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್​ ಪ್ರಯಾಣಕನ ಜೀವ ಉಳಿಯಿತು ಎಂದು ಇನ್ನೋರ್ವರು ಹೇಳಿದ್ದಾರೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ‘

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ