AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ
TV9 Web
| Edited By: |

Updated on: Jul 01, 2021 | 11:45 AM

Share

ನಿಲ್ದಾಣಕ್ಕೆ ಈಗತಾನೆ ಬಂದು ರೈಲು ನಿಲ್ಲುವ ವೇಳೆಯಲ್ಲಿ ಅವಸರ ಮಾಡಿ ವ್ಯಕ್ತಿ ಇಳಿಯಲು ಮುಂದಾಗಿದ್ದಾರೆ. ರೈಲಿನಿಂದ ಇಳಿಯಲು ಪ್ರಯತ್ನಿಸುವ ವೇಳೆ ಪ್ರಯಾಣಿಕ ಕೆಳಗೆ ಬಿದ್ದಿದ್ದಾರೆ. ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕನ ಜೀವ ಉಳಿದಿದೆ. ಘಟನೆಯನ್ನು ಗಮನಿಸಿ ರೈಲು ಮೀಸಲು ಪಡೆ (ಆರ್​ಪಿಎಫ್​)  ಪ್ರಯಾಣಿಕನ ಜೀವ ಉಳಿಸಿದ್ದಾರೆ.

ಘಟನೆ ಎರಡು ದಿನಗಳ ಹಿಂದೆ ಮುಂಬೈನ ಬೊರಿವಾಲಿ ರೈಲು ನಿಲ್ದಾಣದಲ್ಲಿ ನಡೆದಿದೆ. ಈಗತಾನೆ ರೈಲು ನಿಲ್ದಾಣಕ್ಕೆ ಬಂದು ನಿಧಾನವಾಗಿ ಚಲಿಸಬೇಕು ಅನ್ನುವಷ್ಟರಲ್ಲಿಯೇ ಪ್ರಯಾಣಿಕ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ರೈಲು ಮತ್ತು ಪ್ಲಾಟ್​ಫಾರಮ್​ನ ಅಂಚಿಗೆ ಕಾಲು ಸಿಲುಕಿ ಕೆಳಗೆ ಬಿದ್ದಿದ್ದಾರೆ. ಹತ್ತಿರದಲ್ಲಿದ್ದ ಆರ್​ಪಿಎಫ್​ ಸಿಬ್ಬಂದಿ ತಕ್ಕಷಣವೇ ಓಡಿ ಬಂದು ಪ್ರಯಾಣಿಕನ ಜೀವ ಉಳಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವಸರವೇ ಅಪಘಾತಕ್ಕೆ ಕಾರಣ ಎಂಬಂತೆ ಯಾವಾಗಲೂ ವಾಹನದಲ್ಲಿ ಸಂಚರಿಸುವಾಗ ಅವಸರ ಮಾಡಬಾರದು ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್​ ಪ್ರಯಾಣಕನ ಜೀವ ಉಳಿಯಿತು ಎಂದು ಇನ್ನೋರ್ವರು ಹೇಳಿದ್ದಾರೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ‘

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ