Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ RR ನಗರ ಬೈಎಲೆಕ್ಷನ್, 304 ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್​ಗಳಲ್ಲಿ 678 ಬೂತ್​ಗಳಿದ್ದು, 82 ಸೂಕ್ಷ್ಮ ಪ್ರದೇಶಗಳು, 596 ಸಾಮಾನ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಭದ್ರತೆ ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ, ಕ್ಷೇತ್ರದಲ್ಲಿ ಭದ್ರತೆಗಾಗಿ 8 ಎಸಿಪಿ, 30 ಇನ್ಸ್‌ಪೆಕ್ಟರ್‌ಗಳು, 94 ಸಬ್ ಇನ್ಸ್‌ಪೆಕ್ಟರ್‌ಗಳು, 185 ಎಎಸ್‌ಐಗಳು 1,547 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು […]

ನಾಳೆ RR ನಗರ ಬೈಎಲೆಕ್ಷನ್, 304 ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Nov 02, 2020 | 2:51 PM

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್​ಗಳಲ್ಲಿ 678 ಬೂತ್​ಗಳಿದ್ದು, 82 ಸೂಕ್ಷ್ಮ ಪ್ರದೇಶಗಳು, 596 ಸಾಮಾನ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಭದ್ರತೆ ನಿಯೋಜಿಸಲಾಗಿದೆ.

ಈ ನಿಟ್ಟಿನಲ್ಲಿ, ಕ್ಷೇತ್ರದಲ್ಲಿ ಭದ್ರತೆಗಾಗಿ 8 ಎಸಿಪಿ, 30 ಇನ್ಸ್‌ಪೆಕ್ಟರ್‌ಗಳು, 94 ಸಬ್ ಇನ್ಸ್‌ಪೆಕ್ಟರ್‌ಗಳು, 185 ಎಎಸ್‌ಐಗಳು 1,547 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 699 ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಕ್ಷೇತ್ರದಲ್ಲಿ ಭದ್ರತೆಗಾಗಿ 2,563 ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಇದರ ಜತೆಗೆ 40 ಫ್ಲೈಯಿಂಗ್ ಸ್ಕ್ವಾಡ್, 10 KSRP ತುಕಡಿ, 3 ಸಿಎಪಿಎಫ್ ತುಕಡಿ, 20 ಸಿಎಆರ್ ತುಕಡಿ ನಿಯೋಜನೆಲ್ಲಿರಲಿವೆ. ಕ್ಷೇತ್ರದಲ್ಲಿ ಒಟ್ಟು 27 ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ನಾಳೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ R.R.ನಗರದಲ್ಲಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 304 ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ 61 ಶಸ್ತ್ರಾಸ್ತ್ರಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಆಯುಕ್ತ ಕಮಲ್ ಪಂತ್ ಸ್ಪಷ್ಟಪಡಿಸಿದ್ದಾರೆ.

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?