AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿ ಕುರುಕ್ಷೇತ್ರ: ಮೌಂಟ್​ ಕಾರ್ಮೆಲ್ ಮತಗಟ್ಟೆಯಲ್ಲಿ ‘ಸಾರಥಿ’ ದರ್ಶನ್ ಮತದಾನ

ಬೆಂಗಳೂರು: ರಾಜ್ಯದಲ್ಲಿ ನಡೀತಿರೋ ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಗರಿಗೆದರಿದೆ. ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೌಂಟ್​ ಕಾರ್ಮೆಲ್​ ಶಾಲೆ ಮತಗಟ್ಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿ ಮತದಾನ ಮಾಡಿದ್ದಾರೆ. ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರ ಕೈಗೊಂಡಿದ್ದರು. ಸದ್ಯ ಮತದಾನ ನಡೆಯುತ್ತಿದ್ದು, ಗೆಲುವು ಯಾರದಾಗಬಹುದು, ದರ್ಶನ್ ಪ್ರಚಾರಕ್ಕೆ ಜಯ ಸಿಗುತ್ತದಾ? ಆರ್.ಆರ್. ನಗರ ಮತದಾರರು ಮುನಿರತ್ನರನ್ನ ಗೆಲ್ಲಿಸುತ್ತಾರಾ ಎಂಬ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ತೆರೆ ಬೀಳಲಿದೆ.

ಮುನಿ ಕುರುಕ್ಷೇತ್ರ: ಮೌಂಟ್​ ಕಾರ್ಮೆಲ್ ಮತಗಟ್ಟೆಯಲ್ಲಿ ‘ಸಾರಥಿ’ ದರ್ಶನ್  ಮತದಾನ
ಆಯೇಷಾ ಬಾನು
|

Updated on: Nov 03, 2020 | 1:26 PM

Share

ಬೆಂಗಳೂರು: ರಾಜ್ಯದಲ್ಲಿ ನಡೀತಿರೋ ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಗರಿಗೆದರಿದೆ. ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೌಂಟ್​ ಕಾರ್ಮೆಲ್​ ಶಾಲೆ ಮತಗಟ್ಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿ ಮತದಾನ ಮಾಡಿದ್ದಾರೆ.

ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರ ಕೈಗೊಂಡಿದ್ದರು. ಸದ್ಯ ಮತದಾನ ನಡೆಯುತ್ತಿದ್ದು, ಗೆಲುವು ಯಾರದಾಗಬಹುದು, ದರ್ಶನ್ ಪ್ರಚಾರಕ್ಕೆ ಜಯ ಸಿಗುತ್ತದಾ? ಆರ್.ಆರ್. ನಗರ ಮತದಾರರು ಮುನಿರತ್ನರನ್ನ ಗೆಲ್ಲಿಸುತ್ತಾರಾ ಎಂಬ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ತೆರೆ ಬೀಳಲಿದೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?