AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ: ಮತ್ತೆ ವೋಟರ್ ಐ.ಡಿ. ಮಾಫಿಯಾ.. ಜನರಿಗೆ ಕರೆ ಮಾಡಿ ವೋಟರ್ ನಂಬರ್ ಕೇಳ್ತಿದ್ದಾರೆ!

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಮತದಾರರಿಗೆ ಕರೆ ಮಾಡಿ ವೋಟರ್‌ ಐಡಿ ನಂಬರ್ ಕೇಳ್ತಿದ್ದಾರೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳು ಬರುತ್ತಿವೆ ಎಂದು ಬಿಬಿಎಂಪಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ. ಆರ್.ಆರ್. ನಗರದಲ್ಲಿ ಮತ್ತೆ ವೋಟರ್ ಐ.ಡಿ. ಮಾಫಿಯಾ ಶುರುವಾದಂತಿದೆ. ಏಕೆಂದರೆ ಕ್ಷೇತ್ರದ ಮತದಾರರಿಗೆ ಅನಾಮಧೇಯ ಕರೆಗಳು ಬರುತ್ತಿವೆಯಂತೆ. ಕರೆ ಮಾಡಿದವರು ನಿಮ್ಮ ವೋಟರ್ ಐ.ಡಿ. ನಂಬರ್ ಹೇಳಿ ಎಂದು ಪ್ರಾಣ ತಿಂತಿದ್ದಾರಂತೆ. ಈ […]

RR ನಗರ: ಮತ್ತೆ ವೋಟರ್ ಐ.ಡಿ. ಮಾಫಿಯಾ.. ಜನರಿಗೆ ಕರೆ ಮಾಡಿ ವೋಟರ್ ನಂಬರ್ ಕೇಳ್ತಿದ್ದಾರೆ!
ಆಯೇಷಾ ಬಾನು
| Edited By: |

Updated on: Oct 19, 2020 | 11:59 AM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಮತದಾರರಿಗೆ ಕರೆ ಮಾಡಿ ವೋಟರ್‌ ಐಡಿ ನಂಬರ್ ಕೇಳ್ತಿದ್ದಾರೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳು ಬರುತ್ತಿವೆ ಎಂದು ಬಿಬಿಎಂಪಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

ಆರ್.ಆರ್. ನಗರದಲ್ಲಿ ಮತ್ತೆ ವೋಟರ್ ಐ.ಡಿ. ಮಾಫಿಯಾ ಶುರುವಾದಂತಿದೆ. ಏಕೆಂದರೆ ಕ್ಷೇತ್ರದ ಮತದಾರರಿಗೆ ಅನಾಮಧೇಯ ಕರೆಗಳು ಬರುತ್ತಿವೆಯಂತೆ. ಕರೆ ಮಾಡಿದವರು ನಿಮ್ಮ ವೋಟರ್ ಐ.ಡಿ. ನಂಬರ್ ಹೇಳಿ ಎಂದು ಪ್ರಾಣ ತಿಂತಿದ್ದಾರಂತೆ. ಈ ಬಗ್ಗೆ ಮತದಾರರು ಜಿಲ್ಲಾ ಚುನಾವಣಾಧಿಕಾರಿಗೆ ಕರೆ ಮಾಡಿ ದೂರು ಹೇಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಮಂಜುನಾಥ ಪ್ರಸಾದ್, ಬೇರೆಯವರ ವೋಟರ್‌ ಐ.ಡಿ. ಮಾಹಿತಿ ಕೇಳುವುದು ಅಪರಾಧ. ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಲಾಗಿದೆ. ಆರ್.ಆರ್. ನಗರದಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಒಂದೇ ಜಾಗದಲ್ಲಿರುವ ಮಾಹಿತಿ ಇದೆ. ಹೀಗಾಗಿ ಕೆಲವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!