AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ: ಮತ್ತೆ ವೋಟರ್ ಐ.ಡಿ. ಮಾಫಿಯಾ.. ಜನರಿಗೆ ಕರೆ ಮಾಡಿ ವೋಟರ್ ನಂಬರ್ ಕೇಳ್ತಿದ್ದಾರೆ!

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಮತದಾರರಿಗೆ ಕರೆ ಮಾಡಿ ವೋಟರ್‌ ಐಡಿ ನಂಬರ್ ಕೇಳ್ತಿದ್ದಾರೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳು ಬರುತ್ತಿವೆ ಎಂದು ಬಿಬಿಎಂಪಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ. ಆರ್.ಆರ್. ನಗರದಲ್ಲಿ ಮತ್ತೆ ವೋಟರ್ ಐ.ಡಿ. ಮಾಫಿಯಾ ಶುರುವಾದಂತಿದೆ. ಏಕೆಂದರೆ ಕ್ಷೇತ್ರದ ಮತದಾರರಿಗೆ ಅನಾಮಧೇಯ ಕರೆಗಳು ಬರುತ್ತಿವೆಯಂತೆ. ಕರೆ ಮಾಡಿದವರು ನಿಮ್ಮ ವೋಟರ್ ಐ.ಡಿ. ನಂಬರ್ ಹೇಳಿ ಎಂದು ಪ್ರಾಣ ತಿಂತಿದ್ದಾರಂತೆ. ಈ […]

RR ನಗರ: ಮತ್ತೆ ವೋಟರ್ ಐ.ಡಿ. ಮಾಫಿಯಾ.. ಜನರಿಗೆ ಕರೆ ಮಾಡಿ ವೋಟರ್ ನಂಬರ್ ಕೇಳ್ತಿದ್ದಾರೆ!
ಆಯೇಷಾ ಬಾನು
| Edited By: |

Updated on: Oct 19, 2020 | 11:59 AM

Share

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಮತದಾರರಿಗೆ ಕರೆ ಮಾಡಿ ವೋಟರ್‌ ಐಡಿ ನಂಬರ್ ಕೇಳ್ತಿದ್ದಾರೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳು ಬರುತ್ತಿವೆ ಎಂದು ಬಿಬಿಎಂಪಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

ಆರ್.ಆರ್. ನಗರದಲ್ಲಿ ಮತ್ತೆ ವೋಟರ್ ಐ.ಡಿ. ಮಾಫಿಯಾ ಶುರುವಾದಂತಿದೆ. ಏಕೆಂದರೆ ಕ್ಷೇತ್ರದ ಮತದಾರರಿಗೆ ಅನಾಮಧೇಯ ಕರೆಗಳು ಬರುತ್ತಿವೆಯಂತೆ. ಕರೆ ಮಾಡಿದವರು ನಿಮ್ಮ ವೋಟರ್ ಐ.ಡಿ. ನಂಬರ್ ಹೇಳಿ ಎಂದು ಪ್ರಾಣ ತಿಂತಿದ್ದಾರಂತೆ. ಈ ಬಗ್ಗೆ ಮತದಾರರು ಜಿಲ್ಲಾ ಚುನಾವಣಾಧಿಕಾರಿಗೆ ಕರೆ ಮಾಡಿ ದೂರು ಹೇಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಮಂಜುನಾಥ ಪ್ರಸಾದ್, ಬೇರೆಯವರ ವೋಟರ್‌ ಐ.ಡಿ. ಮಾಹಿತಿ ಕೇಳುವುದು ಅಪರಾಧ. ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಲಾಗಿದೆ. ಆರ್.ಆರ್. ನಗರದಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಒಂದೇ ಜಾಗದಲ್ಲಿರುವ ಮಾಹಿತಿ ಇದೆ. ಹೀಗಾಗಿ ಕೆಲವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮಂಜುನಾಥ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ