AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗೆಲುವು ನಿಶ್ಚಿತ -ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಆತ್ಮವಿಶ್ವಾಸ‌

ಮೈಸೂರು: ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡಾವಾರು ಮತದಾನ ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವೂ ಇದನ್ನೆ ಬಯಸಿದ್ದೆವು ಎಂದು ಆರ್.ಆರ್.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ. ಆರ್.ಆರ್.ನಗರ ಉಪಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಚಾಮುಂಡೇಶ್ವರಿಯ ದರ್ಶನ ಪಡೆದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ತಂದೆ ಹನುಮಂತರಾಯಪ್ಪ ಹಾಗೂ ತಮ್ಮ ತಾಯಿ […]

ನನ್ನ ಗೆಲುವು ನಿಶ್ಚಿತ -ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಆತ್ಮವಿಶ್ವಾಸ‌
KUSHAL V
|

Updated on: Nov 06, 2020 | 11:48 AM

Share

ಮೈಸೂರು: ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡಾವಾರು ಮತದಾನ ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವೂ ಇದನ್ನೆ ಬಯಸಿದ್ದೆವು ಎಂದು ಆರ್.ಆರ್.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ. ಆರ್.ಆರ್.ನಗರ ಉಪಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಚಾಮುಂಡೇಶ್ವರಿಯ ದರ್ಶನ ಪಡೆದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ತಂದೆ ಹನುಮಂತರಾಯಪ್ಪ ಹಾಗೂ ತಮ್ಮ ತಾಯಿ ಜೊತೆಗೂಡಿ ದೇವಿಯ ದರ್ಶನ ಪಡೆದರು. ಕುಸುಮಾಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್​ ಕೊಟ್ಟರು.

‘ಸಿದ್ದರಾಮಯ್ಯ ಸಾಹೇಬ್ರು, ಶಿವಕುಮಾರ್ ಅಣ್ಣ ಮಾರ್ಗದರ್ಶನ ಚೆನ್ನಾಗಿತ್ತು’ ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಗೆಲುವು ನಿಶ್ಚಿತ. ಚುನಾವಣೆ ಬಳಿಕ ಉಳಿದ ಎಲ್ಲಾ ಮಾಹಿತಿಯನ್ನ ಜನರಿಗೆ ಹೇಳುತ್ತೇನೆ ಎಂದು ದೇವಿಯ ದರ್ಶನದ ಬಳಿಕ ಕುಸುಮಾ ಹೇಳಿದರು. ಸಿದ್ದರಾಮಯ್ಯ ಸಾಹೇಬರು, ಶಿವಕುಮಾರ್ ಅಣ್ಣ ಮಾರ್ಗದರ್ಶನ ಚೆನ್ನಾಗಿತ್ತು. ಚುನಾವಣೆಗೆ ಮಾತ್ರ ನಾನು ಸೀಮಿತವಾಗುವುದಿಲ್ಲ. ಚುನಾವಣೆ ನಂತರವೂ ನಾನು ಕ್ಷೇತ್ರದ ಜನರ ಜೊತೆ ಇರುತ್ತೇನೆ ಎಂದು ಕುಸುಮಾ ಹೇಳಿದರು.

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!