AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗೆಲುವು ನಿಶ್ಚಿತ -ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಆತ್ಮವಿಶ್ವಾಸ‌

ಮೈಸೂರು: ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡಾವಾರು ಮತದಾನ ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವೂ ಇದನ್ನೆ ಬಯಸಿದ್ದೆವು ಎಂದು ಆರ್.ಆರ್.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ. ಆರ್.ಆರ್.ನಗರ ಉಪಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಚಾಮುಂಡೇಶ್ವರಿಯ ದರ್ಶನ ಪಡೆದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ತಂದೆ ಹನುಮಂತರಾಯಪ್ಪ ಹಾಗೂ ತಮ್ಮ ತಾಯಿ […]

ನನ್ನ ಗೆಲುವು ನಿಶ್ಚಿತ -ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಆತ್ಮವಿಶ್ವಾಸ‌
KUSHAL V
|

Updated on: Nov 06, 2020 | 11:48 AM

Share

ಮೈಸೂರು: ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡಾವಾರು ಮತದಾನ ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವೂ ಇದನ್ನೆ ಬಯಸಿದ್ದೆವು ಎಂದು ಆರ್.ಆರ್.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ. ಆರ್.ಆರ್.ನಗರ ಉಪಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಚಾಮುಂಡೇಶ್ವರಿಯ ದರ್ಶನ ಪಡೆದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ತಂದೆ ಹನುಮಂತರಾಯಪ್ಪ ಹಾಗೂ ತಮ್ಮ ತಾಯಿ ಜೊತೆಗೂಡಿ ದೇವಿಯ ದರ್ಶನ ಪಡೆದರು. ಕುಸುಮಾಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್​ ಕೊಟ್ಟರು.

‘ಸಿದ್ದರಾಮಯ್ಯ ಸಾಹೇಬ್ರು, ಶಿವಕುಮಾರ್ ಅಣ್ಣ ಮಾರ್ಗದರ್ಶನ ಚೆನ್ನಾಗಿತ್ತು’ ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಗೆಲುವು ನಿಶ್ಚಿತ. ಚುನಾವಣೆ ಬಳಿಕ ಉಳಿದ ಎಲ್ಲಾ ಮಾಹಿತಿಯನ್ನ ಜನರಿಗೆ ಹೇಳುತ್ತೇನೆ ಎಂದು ದೇವಿಯ ದರ್ಶನದ ಬಳಿಕ ಕುಸುಮಾ ಹೇಳಿದರು. ಸಿದ್ದರಾಮಯ್ಯ ಸಾಹೇಬರು, ಶಿವಕುಮಾರ್ ಅಣ್ಣ ಮಾರ್ಗದರ್ಶನ ಚೆನ್ನಾಗಿತ್ತು. ಚುನಾವಣೆಗೆ ಮಾತ್ರ ನಾನು ಸೀಮಿತವಾಗುವುದಿಲ್ಲ. ಚುನಾವಣೆ ನಂತರವೂ ನಾನು ಕ್ಷೇತ್ರದ ಜನರ ಜೊತೆ ಇರುತ್ತೇನೆ ಎಂದು ಕುಸುಮಾ ಹೇಳಿದರು.

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ