AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ. ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ […]

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ
ಸಾಧು ಶ್ರೀನಾಥ್​
|

Updated on:Nov 27, 2019 | 9:44 AM

Share

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ.

ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ ಸೇರಿದ ಹಣ ಚೀಲದಲ್ಲಿ ಸಾಗಿಸುವ ಅವಶ್ಯಕತೆ ಏನು ಎಂಬ ಬಗ್ಗೆ ಚುನಾವಣಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಎಂಡಿಸಿಸಿ ಬ್ಯಾಂಕ್​ನ ನೌಕರರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Published On - 9:39 am, Wed, 27 November 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ