AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ. ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ […]

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ
ಸಾಧು ಶ್ರೀನಾಥ್​
|

Updated on:Nov 27, 2019 | 9:44 AM

Share

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ.

ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ ಸೇರಿದ ಹಣ ಚೀಲದಲ್ಲಿ ಸಾಗಿಸುವ ಅವಶ್ಯಕತೆ ಏನು ಎಂಬ ಬಗ್ಗೆ ಚುನಾವಣಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಎಂಡಿಸಿಸಿ ಬ್ಯಾಂಕ್​ನ ನೌಕರರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Published On - 9:39 am, Wed, 27 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ