AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ. ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ […]

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ
ಸಾಧು ಶ್ರೀನಾಥ್​
|

Updated on:Nov 27, 2019 | 9:44 AM

Share

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ.

ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ ಸೇರಿದ ಹಣ ಚೀಲದಲ್ಲಿ ಸಾಗಿಸುವ ಅವಶ್ಯಕತೆ ಏನು ಎಂಬ ಬಗ್ಗೆ ಚುನಾವಣಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಎಂಡಿಸಿಸಿ ಬ್ಯಾಂಕ್​ನ ನೌಕರರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Published On - 9:39 am, Wed, 27 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ