AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ. ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ […]

RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?
ಸಾಧು ಶ್ರೀನಾಥ್​
|

Updated on: Oct 28, 2020 | 5:07 PM

Share

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ.

ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ ಶಿಕ್ಷೆ ಪ್ರಮಾಣದ ಬಗ್ಗೆ ಕೋರ್ಟ್ ವಿಚಾರಣೆ ನಡೆಸಲಿದೆ.

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್