AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಬಸ್ ಜಪ್ತಿ, ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕ ಪರಾರಿ

ನೆಲಮಂಗಲ: ಕಳೆದ 8 ತಿಂಗಳಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಮೀನಾಕ್ಷಿ ಬಸ್ ಜಪ್ತಿ ಮಾಡಲಾಗಿದೆ. RTO ಅಧಿಕಾರಿಗಳು ಪ್ರಯಾಣಿಕರಿದ್ದ ಬಸ್ ಜಪ್ತಿ ಮಾಡಿದ್ದಾರೆ. ಬಳ್ಳಾರಿ ಮೂಲದ ರವಿಪ್ರಕಾಶ್ ರೆಡ್ಡಿಗೆ ಸೇರಿರುವ ಖಾಸಗಿ ಬಸ್ ಇದಾಗಿದ್ದು 8 ತಿಂಗಳಿಂದ 2 ಲಕ್ಷದ 72 ಸಾವಿರ ತೆರಿಗೆ ಕಟ್ಟದೆ RTO ಅಧಿಕಾರಿಗಳ ಕಣ್ತಪ್ಪಿಸಿ ರಾತ್ರೋರಾತ್ರಿ ಬಸ್ ಚಾಲನೆ ಮಾಡುತ್ತಿದ್ದರು. ನಿಖರವಾದ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಬೆಂಗಳೂರಿನಿಂದ […]

ಪ್ರಯಾಣಿಕರಿದ್ದ ಬಸ್ ಜಪ್ತಿ, ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕ ಪರಾರಿ
ಆಯೇಷಾ ಬಾನು
|

Updated on: Nov 23, 2020 | 10:42 AM

Share

ನೆಲಮಂಗಲ: ಕಳೆದ 8 ತಿಂಗಳಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಮೀನಾಕ್ಷಿ ಬಸ್ ಜಪ್ತಿ ಮಾಡಲಾಗಿದೆ. RTO ಅಧಿಕಾರಿಗಳು ಪ್ರಯಾಣಿಕರಿದ್ದ ಬಸ್ ಜಪ್ತಿ ಮಾಡಿದ್ದಾರೆ.

ಬಳ್ಳಾರಿ ಮೂಲದ ರವಿಪ್ರಕಾಶ್ ರೆಡ್ಡಿಗೆ ಸೇರಿರುವ ಖಾಸಗಿ ಬಸ್ ಇದಾಗಿದ್ದು 8 ತಿಂಗಳಿಂದ 2 ಲಕ್ಷದ 72 ಸಾವಿರ ತೆರಿಗೆ ಕಟ್ಟದೆ RTO ಅಧಿಕಾರಿಗಳ ಕಣ್ತಪ್ಪಿಸಿ ರಾತ್ರೋರಾತ್ರಿ ಬಸ್ ಚಾಲನೆ ಮಾಡುತ್ತಿದ್ದರು. ನಿಖರವಾದ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಬೆಂಗಳೂರಿನಿಂದ ಯಾದಗಿರಿಗೆ ಹೊರಟಿದ್ದ ವೇಳೆ ಮೀನಾಕ್ಷಿ ಬಸ್ ಸೀಜ್ ಮಾಡಿದ್ದಾರೆ.

ಬಸ್‌ನಲ್ಲಿ ಸುಮಾರು 50 ಜನರು ಪ್ರಯಾಣಿಸುತ್ತಿದ್ದರು. ಆರ್‌ಟಿಒ ಅಧಿಕಾರಿಗಳು ಬಸ್‌ಗೆ ತಡೆ ಹಿಡಿಯುತ್ತಿದ್ದಂತೆ ಬಸ್ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಬಸ್​ನಿಂದ ಇಳಿದು ಪರಾರಿಯಾಗಿದ್ದಾರೆ. ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ ಮಾಲೀಕನಿಗೆ ಹಿಡಿ ಶಾಪ ಹಾಕಿದ್ದು ಬೀದಿ ಪಾಲಾಗಿದ್ದಾರೆ. ಕೆಲವರು ಬೇರೆ ಬಸ್ ಹಿಡಿದು ಪ್ರಯಾಣ ಮುಂದುವರೆಸಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು