AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ […]

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​
KUSHAL V
| Edited By: |

Updated on: Nov 23, 2020 | 12:16 PM

Share

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ ಸಂಚಾರ ಮಾಡ್ತಿದ್ದ ಬಸ್​ಗಳು ಬರೋಬ್ಬರಿ ಅರ್ಧಕೋಟಿವರೆಗೂ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

NL 01 B 1974 ನಂಬರ್​ನಲ್ಲಿ ಓಡಾಡ್ತಿದ್ದ ಎರಡು ಬಸ್​ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿಮಾಡಿದ್ದಾರೆ. ಯಶವಂತಪುರ ಹಾಗೂ ನೆಲಮಂಗಲ ಸಾರಿಗೆ ಅಧೀಕಾರಿಗಳು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸುವ ಮೂಲಕ ಈ ಅಕ್ರಮ ಪತ್ತೆಯಾಗಿದೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ