AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ […]

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 12:16 PM

Share

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ ಸಂಚಾರ ಮಾಡ್ತಿದ್ದ ಬಸ್​ಗಳು ಬರೋಬ್ಬರಿ ಅರ್ಧಕೋಟಿವರೆಗೂ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

NL 01 B 1974 ನಂಬರ್​ನಲ್ಲಿ ಓಡಾಡ್ತಿದ್ದ ಎರಡು ಬಸ್​ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿಮಾಡಿದ್ದಾರೆ. ಯಶವಂತಪುರ ಹಾಗೂ ನೆಲಮಂಗಲ ಸಾರಿಗೆ ಅಧೀಕಾರಿಗಳು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸುವ ಮೂಲಕ ಈ ಅಕ್ರಮ ಪತ್ತೆಯಾಗಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್