AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ […]

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​
KUSHAL V
| Edited By: |

Updated on: Nov 23, 2020 | 12:16 PM

Share

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ ಸಂಚಾರ ಮಾಡ್ತಿದ್ದ ಬಸ್​ಗಳು ಬರೋಬ್ಬರಿ ಅರ್ಧಕೋಟಿವರೆಗೂ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

NL 01 B 1974 ನಂಬರ್​ನಲ್ಲಿ ಓಡಾಡ್ತಿದ್ದ ಎರಡು ಬಸ್​ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿಮಾಡಿದ್ದಾರೆ. ಯಶವಂತಪುರ ಹಾಗೂ ನೆಲಮಂಗಲ ಸಾರಿಗೆ ಅಧೀಕಾರಿಗಳು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸುವ ಮೂಲಕ ಈ ಅಕ್ರಮ ಪತ್ತೆಯಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ