AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ […]

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 12:16 PM

Share

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ ಸಂಚಾರ ಮಾಡ್ತಿದ್ದ ಬಸ್​ಗಳು ಬರೋಬ್ಬರಿ ಅರ್ಧಕೋಟಿವರೆಗೂ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

NL 01 B 1974 ನಂಬರ್​ನಲ್ಲಿ ಓಡಾಡ್ತಿದ್ದ ಎರಡು ಬಸ್​ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿಮಾಡಿದ್ದಾರೆ. ಯಶವಂತಪುರ ಹಾಗೂ ನೆಲಮಂಗಲ ಸಾರಿಗೆ ಅಧೀಕಾರಿಗಳು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸುವ ಮೂಲಕ ಈ ಅಕ್ರಮ ಪತ್ತೆಯಾಗಿದೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?