AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ […]

RTO ಕಣ್ಣಿಗೆ ಮಣ್ಣೆರಚುತ್ತಿವೆ Same​ to Same Number Plate ವಾಹನಗಳು.. ಇದು ಹೇಗೆ ಸಾಧ್ಯ?​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 12:16 PM

Share

ನೆಲಮಂಗಲ: ಒಂದೇ ನಂಬರ್​ ಪ್ಲೇಟ್​ನಲ್ಲಿ ನಾಲ್ಕು ಬಸ್​ಗಳನ್ನು ರಸ್ತೆಗಿಳಿಸಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಬೊಕ್ಕಸಕ್ಕೆ ‌ತೆರಿಗೆ ವಂಚನೆ ಮಾಡಿ ಓಡಾಟ ನಡೆಸ್ತಿದ್ದ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಯಶವಂತಪುರ ಹಾಗೂ ನೆಲಮಂಗಲದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ವಂಚನೆ ಮಾಡ್ತಿದ್ದ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಅಂದ ಹಾಗೆ, ಬಸ್​ ಮಾಲೀಕರು ಕಳೆದ ಒಂದೂವರೆ ವರ್ಷದಿಂದ ಬೋಗಸ್ ಪರ್ಮಿಟ್ ಸಹ ಪಡೆದು ಬಸ್​ಗಳನ್ನು ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರು ಹಾಗೂ ಮುಂಬೈ ನಡುವೆ ಸಂಚಾರ ಮಾಡ್ತಿದ್ದ ಬಸ್​ಗಳು ಬರೋಬ್ಬರಿ ಅರ್ಧಕೋಟಿವರೆಗೂ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

NL 01 B 1974 ನಂಬರ್​ನಲ್ಲಿ ಓಡಾಡ್ತಿದ್ದ ಎರಡು ಬಸ್​ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿಮಾಡಿದ್ದಾರೆ. ಯಶವಂತಪುರ ಹಾಗೂ ನೆಲಮಂಗಲ ಸಾರಿಗೆ ಅಧೀಕಾರಿಗಳು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸುವ ಮೂಲಕ ಈ ಅಕ್ರಮ ಪತ್ತೆಯಾಗಿದೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’