AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಬೇಜವಾಬ್ದಾರಿ, ಖಜಾನೆಯಲ್ಲೇ ಕೊಳೀತಿದೆ ಪರಿಹಾರ ಕಾಮಗಾರಿ ಹಣ

ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನೆರೆ ಪರಿಹಾರ ಕಾಮಗಾರಿಗೆ ಎಂದು ಬಿಡುಗಡೆ ಆದ ಹಣ ಖಜಾನೆಯಲ್ಲೇ ಉಳಿದುಕೊಂಡಿದೆ. ಪ್ರವಾಹದಿಂದ ಇಡೀ ಉತ್ತರ ಕರ್ನಾಟಕ ಜಿಲ್ಲೆಗಳು ಮುಳುಗಿ ಹೋಗಿದ್ದವು. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ನೀಡಿದ್ದ ಹಣ ಬಳಕೆಯಾಗದೆ ಖಜಾನೆಯಲ್ಲೇ ಕೊಳಿತಿದೆ. ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ 447 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದ್ರೆ ಅಧಿಕಾರಿಗಳು ಯಾವುದೇ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳದೆ ಕುಳಿತಿದ್ದಾರೆ. ನೆರೆಪಿಡೀತ ಗ್ರಾಮಸ್ಥರು ಮೂಲ ಸೌಕರ್ಯದಿಂದ ವಂಚಿತರಾಗೆ ಬದುಕುತ್ತಿದ್ದಾರೆ. […]

ಅಧಿಕಾರಿಗಳ ಬೇಜವಾಬ್ದಾರಿ, ಖಜಾನೆಯಲ್ಲೇ ಕೊಳೀತಿದೆ ಪರಿಹಾರ ಕಾಮಗಾರಿ ಹಣ
ಸಾಧು ಶ್ರೀನಾಥ್​
|

Updated on:Mar 02, 2020 | 10:13 AM

Share

ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನೆರೆ ಪರಿಹಾರ ಕಾಮಗಾರಿಗೆ ಎಂದು ಬಿಡುಗಡೆ ಆದ ಹಣ ಖಜಾನೆಯಲ್ಲೇ ಉಳಿದುಕೊಂಡಿದೆ. ಪ್ರವಾಹದಿಂದ ಇಡೀ ಉತ್ತರ ಕರ್ನಾಟಕ ಜಿಲ್ಲೆಗಳು ಮುಳುಗಿ ಹೋಗಿದ್ದವು.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ನೀಡಿದ್ದ ಹಣ ಬಳಕೆಯಾಗದೆ ಖಜಾನೆಯಲ್ಲೇ ಕೊಳಿತಿದೆ. ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ 447 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದ್ರೆ ಅಧಿಕಾರಿಗಳು ಯಾವುದೇ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳದೆ ಕುಳಿತಿದ್ದಾರೆ. ನೆರೆಪಿಡೀತ ಗ್ರಾಮಸ್ಥರು ಮೂಲ ಸೌಕರ್ಯದಿಂದ ವಂಚಿತರಾಗೆ ಬದುಕುತ್ತಿದ್ದಾರೆ.

ಖಜಾನೆಯಲ್ಲಿ ಒಟ್ಟು 447 ಕೋಟಿ ರೂ ನೆರೆ ಪರಿಹಾರವಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲೂ ಈ ಹಣ ಬಳಕೆಯಾಗಿಲ್ಲ. ರಾಯಚೂರು ಜಿಲ್ಲೆಗೆ 9.55 ಕೋಟಿ ರೂಪಾಯಿ ಪರಿಹಾರ, ಯಾದಗಿರಿ ಜಿಲ್ಲೆಗೆ 9.39 ಕೋಟಿ ರೂಪಾಯಿ ಪರಿಹಾರ, ಕೊಪ್ಪಳ ಜಿಲ್ಲೆಗೆ 11.72 ಕೋಟಿ ರೂಪಾಯಿ ಪರಿಹಾರ, ಕಲಬುರಗಿ ಜಿಲ್ಲೆಗೆ 13.36 ಕೋಟಿ ರೂಪಾಯಿ ಪರಿಹಾರ, ಬಳ್ಳಾರಿ ಜಿಲ್ಲೆಗೆ 5.10 ಕೋಟಿ ರೂ. ಪರಿಹಾರ ನೀಡಲಾಗಿದೆ.

ಆದ್ರೆ ಆಯಾ ಜಿಲ್ಲಾ ಪಂಚಾಯತ ಖಜಾನೆಗಳಲ್ಲಿಯೇ ಹಣ ಉಳಿದುಕೊಂಡಿದೆ. ಹೀಗಾಗಿ ನೆರೆಸಂತ್ರಸ್ತರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರ ಹಣ ಕೊಟ್ರು ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಲು ಹಣವನ್ನು ಬಳಕೆ ಮಾಡದೇ ಇರೋದಕ್ಕೆ ಸಂತ್ರಸ್ಥರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.‌

Published On - 10:12 am, Mon, 2 March 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್