AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಬೇಜವಾಬ್ದಾರಿ, ಖಜಾನೆಯಲ್ಲೇ ಕೊಳೀತಿದೆ ಪರಿಹಾರ ಕಾಮಗಾರಿ ಹಣ

ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನೆರೆ ಪರಿಹಾರ ಕಾಮಗಾರಿಗೆ ಎಂದು ಬಿಡುಗಡೆ ಆದ ಹಣ ಖಜಾನೆಯಲ್ಲೇ ಉಳಿದುಕೊಂಡಿದೆ. ಪ್ರವಾಹದಿಂದ ಇಡೀ ಉತ್ತರ ಕರ್ನಾಟಕ ಜಿಲ್ಲೆಗಳು ಮುಳುಗಿ ಹೋಗಿದ್ದವು. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ನೀಡಿದ್ದ ಹಣ ಬಳಕೆಯಾಗದೆ ಖಜಾನೆಯಲ್ಲೇ ಕೊಳಿತಿದೆ. ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ 447 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದ್ರೆ ಅಧಿಕಾರಿಗಳು ಯಾವುದೇ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳದೆ ಕುಳಿತಿದ್ದಾರೆ. ನೆರೆಪಿಡೀತ ಗ್ರಾಮಸ್ಥರು ಮೂಲ ಸೌಕರ್ಯದಿಂದ ವಂಚಿತರಾಗೆ ಬದುಕುತ್ತಿದ್ದಾರೆ. […]

ಅಧಿಕಾರಿಗಳ ಬೇಜವಾಬ್ದಾರಿ, ಖಜಾನೆಯಲ್ಲೇ ಕೊಳೀತಿದೆ ಪರಿಹಾರ ಕಾಮಗಾರಿ ಹಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 02, 2020 | 10:13 AM

Share

ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನೆರೆ ಪರಿಹಾರ ಕಾಮಗಾರಿಗೆ ಎಂದು ಬಿಡುಗಡೆ ಆದ ಹಣ ಖಜಾನೆಯಲ್ಲೇ ಉಳಿದುಕೊಂಡಿದೆ. ಪ್ರವಾಹದಿಂದ ಇಡೀ ಉತ್ತರ ಕರ್ನಾಟಕ ಜಿಲ್ಲೆಗಳು ಮುಳುಗಿ ಹೋಗಿದ್ದವು.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ನೀಡಿದ್ದ ಹಣ ಬಳಕೆಯಾಗದೆ ಖಜಾನೆಯಲ್ಲೇ ಕೊಳಿತಿದೆ. ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ 447 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದ್ರೆ ಅಧಿಕಾರಿಗಳು ಯಾವುದೇ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳದೆ ಕುಳಿತಿದ್ದಾರೆ. ನೆರೆಪಿಡೀತ ಗ್ರಾಮಸ್ಥರು ಮೂಲ ಸೌಕರ್ಯದಿಂದ ವಂಚಿತರಾಗೆ ಬದುಕುತ್ತಿದ್ದಾರೆ.

ಖಜಾನೆಯಲ್ಲಿ ಒಟ್ಟು 447 ಕೋಟಿ ರೂ ನೆರೆ ಪರಿಹಾರವಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲೂ ಈ ಹಣ ಬಳಕೆಯಾಗಿಲ್ಲ. ರಾಯಚೂರು ಜಿಲ್ಲೆಗೆ 9.55 ಕೋಟಿ ರೂಪಾಯಿ ಪರಿಹಾರ, ಯಾದಗಿರಿ ಜಿಲ್ಲೆಗೆ 9.39 ಕೋಟಿ ರೂಪಾಯಿ ಪರಿಹಾರ, ಕೊಪ್ಪಳ ಜಿಲ್ಲೆಗೆ 11.72 ಕೋಟಿ ರೂಪಾಯಿ ಪರಿಹಾರ, ಕಲಬುರಗಿ ಜಿಲ್ಲೆಗೆ 13.36 ಕೋಟಿ ರೂಪಾಯಿ ಪರಿಹಾರ, ಬಳ್ಳಾರಿ ಜಿಲ್ಲೆಗೆ 5.10 ಕೋಟಿ ರೂ. ಪರಿಹಾರ ನೀಡಲಾಗಿದೆ.

ಆದ್ರೆ ಆಯಾ ಜಿಲ್ಲಾ ಪಂಚಾಯತ ಖಜಾನೆಗಳಲ್ಲಿಯೇ ಹಣ ಉಳಿದುಕೊಂಡಿದೆ. ಹೀಗಾಗಿ ನೆರೆಸಂತ್ರಸ್ತರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರ ಹಣ ಕೊಟ್ರು ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಲು ಹಣವನ್ನು ಬಳಕೆ ಮಾಡದೇ ಇರೋದಕ್ಕೆ ಸಂತ್ರಸ್ಥರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.‌

Published On - 10:12 am, Mon, 2 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ