AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಮನೆಗೆ ನುಗ್ಗಿದ ಹಾವುಗಳು.. ವಿದ್ಯಾನಗರದ ದಿವ್ಯಾ ಮನೆಗೆ ಬಂದ ಕೊಳಕು ಮಂಡಲ

ಹಾಸನ: ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಈ ಪರಿಣಾಮ ಅನೇಕ ಅನಾಹುತಗಳಾಗುತ್ತಿವೆ. ಈ ನಡುವೆ ಹಾಸನದಲ್ಲಿ ಮಳೆಯಿಂದಾಗಿ ಕೆಲ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಹಾವುಗಳು ಮನೆಯೊಳಗೆ ನುಗ್ಗಿದ ಘಟನೆ ವಿದ್ಯಾನಗರದ ಮನೆಯೊಂದರಲ್ಲಿ ನಡೆದಿದೆ. ಇದನ್ನು ಕಂಡು ಜನ ಭಯಭೀತರಾಗಿದ್ದಾರೆ. ವಿದ್ಯಾನಗರದ ದಿವ್ಯ ಎಂಬುವರ ಮನೆಯೊಳಗೆ ಕೊಳಕು ಮಂಡಲ ಹಾವು ಪ್ರತ್ಯಕ್ಷವಾಗಿದೆ. ಹಾವು ನೋಡಿ ಮನೆ ಮಂದಿ ಗಾಬರಿಗೊಂಡಿದ್ದಾರೆ. ಕೂಡಲೆ ಸ್ನೇಕ್ ಶೇಷಪ್ಪ ಹಾವು ರಕ್ಷಿಸಿ ಜನರ ಆತಂಕ ದೂರಮಾಡಿದ್ದಾರೆ. ಇನ್ನು […]

ಮಳೆಗೆ ಮನೆಗೆ ನುಗ್ಗಿದ ಹಾವುಗಳು.. ವಿದ್ಯಾನಗರದ  ದಿವ್ಯಾ ಮನೆಗೆ ಬಂದ ಕೊಳಕು ಮಂಡಲ
ಸಾಧು ಶ್ರೀನಾಥ್​
|

Updated on:Oct 22, 2020 | 3:33 PM

Share

ಹಾಸನ: ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಈ ಪರಿಣಾಮ ಅನೇಕ ಅನಾಹುತಗಳಾಗುತ್ತಿವೆ. ಈ ನಡುವೆ ಹಾಸನದಲ್ಲಿ ಮಳೆಯಿಂದಾಗಿ ಕೆಲ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಹಾವುಗಳು ಮನೆಯೊಳಗೆ ನುಗ್ಗಿದ ಘಟನೆ ವಿದ್ಯಾನಗರದ ಮನೆಯೊಂದರಲ್ಲಿ ನಡೆದಿದೆ. ಇದನ್ನು ಕಂಡು ಜನ ಭಯಭೀತರಾಗಿದ್ದಾರೆ.

ವಿದ್ಯಾನಗರದ ದಿವ್ಯ ಎಂಬುವರ ಮನೆಯೊಳಗೆ ಕೊಳಕು ಮಂಡಲ ಹಾವು ಪ್ರತ್ಯಕ್ಷವಾಗಿದೆ. ಹಾವು ನೋಡಿ ಮನೆ ಮಂದಿ ಗಾಬರಿಗೊಂಡಿದ್ದಾರೆ. ಕೂಡಲೆ ಸ್ನೇಕ್ ಶೇಷಪ್ಪ ಹಾವು ರಕ್ಷಿಸಿ ಜನರ ಆತಂಕ ದೂರಮಾಡಿದ್ದಾರೆ. ಇನ್ನು ಮತ್ತೊಂದು ಕಡೆ ಜಯನಗರ ಬಡಾವಣೆಯ ಬೈಕ್ ಎಂಜಿನ್ ಒಳಗೆ ಅಡಗಿ ಕೂತು ಆತಂಕ ಸೃಷ್ಟಿಸಿದ್ದ ನಾಗರ ಹಾವನ್ನೂ ಸಹ ಸ್ನೇಕ್ ಶೇಷಪ್ಪ ರಕ್ಷಣೆ ಮಾಡಿದ್ದು, ಹಿಡಿದ ಹಾವುಗಳನ್ನು ಕಾಡಿಗೆ ಬಿಟ್ಟಿದ್ದಾರೆ.

Published On - 3:32 pm, Thu, 22 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ