AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಿಬಿದ್ದ ಸಾಲುಮರದ ತಿಮ್ಮಕ್ಕನಿಗೆ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ..

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಇಂದು ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಭಾನುವಾರ ಸಂಜೆ ಬೆಂಗಳೂರಿನ ಮಂಜುನಾಥ ನಗರದ ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಬೆನ್ನುಮೂಳೆಗೆ ಪೆಟ್ಟು ಬಿದ್ದಿತ್ತು. ಈ ಕಾರಣ ವೃಕ್ಷ ಮಾತೆಗೆ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾರಿಬಿದ್ದ ಸಾಲುಮರದ ತಿಮ್ಮಕ್ಕನಿಗೆ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ..
ಸಾಲುಮರದ ತಿಮ್ಮಕ್ಕ
ಆಯೇಷಾ ಬಾನು
|

Updated on: Dec 09, 2020 | 8:59 AM

Share

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಇಂದು ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಭಾನುವಾರ ಸಂಜೆ ಬೆಂಗಳೂರಿನ ಮಂಜುನಾಥ ನಗರದ ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಬೆನ್ನುಮೂಳೆಗೆ ಪೆಟ್ಟು ಬಿದ್ದಿತ್ತು. ಈ ಕಾರಣ ವೃಕ್ಷ ಮಾತೆಗೆ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಲು ಮರದ ತಿಮ್ಮಕ್ಕ 1950-1970ರ ಅವಧಿಯಲ್ಲಿ ಹುಲಿಕರ್-ಕುದೂರು ಹೆದ್ದಾರಿಯಲ್ಲಿ ಸುಮಾರು 4km ದೂರದಲ್ಲಿ 385 ಮರಗಳನ್ನು ನೆಟ್ಟಿ ಬೆಳೆಸಿದ್ದಾರೆ. ಸದ್ಯ ಈಗ ಈ ಮರಗಳನ್ನು ಬೆಳೆಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಂಡಿದೆ. ಆದ್ರೆ ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿಗಾಗಿ ಮರಗಳನ್ನು ಕಡಿದಿದೆ ಎಂಬ ಆರೋಪ ಸಹ ಇದೆ.

ತಿಮ್ಮಕ್ಕ ತಮ್ಮ ಇಳಿ ವಯಸ್ಸಿನಲ್ಲೂ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ನಿಸ್ವಾರ್ಥ ಮನಸ್ಸಿನಿಂದ ಪರಿಸರಕ್ಕೆ ಸೇವೆ ಸಲ್ಲಿಸಿದ್ದಾರೆ. ಇವರ ಈ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಲಭಿಸಿದೆ. ಬಿಬಿಸಿ 2016ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸಾಲು ಮರದ ತಿಮ್ಮಕ್ಕ ಸ್ಥಾನ ಪಡೆದಿದ್ದಾರೆ. ಇವರಿಗೆ 2019ರ ಮಾರ್ಚ್​ನಲ್ಲಿ ಪದ್ಮ ಶ್ರೀ ಪ್ರಶಸ್ತಿ ಲಭಿಸಿತ್ತು.

ಸಾಲುಮರದ ತಿಮ್ಮಕ್ಕರನ್ನು ನೋಡಿ ಕಲೀರಿ -ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಕೊಹ್ಲಿ​ಗೆ ಫುಲ್​​ ಟ್ರೋಲ್!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ