AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಿಬಿದ್ದ ಸಾಲುಮರದ ತಿಮ್ಮಕ್ಕನಿಗೆ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ..

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಇಂದು ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಭಾನುವಾರ ಸಂಜೆ ಬೆಂಗಳೂರಿನ ಮಂಜುನಾಥ ನಗರದ ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಬೆನ್ನುಮೂಳೆಗೆ ಪೆಟ್ಟು ಬಿದ್ದಿತ್ತು. ಈ ಕಾರಣ ವೃಕ್ಷ ಮಾತೆಗೆ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾರಿಬಿದ್ದ ಸಾಲುಮರದ ತಿಮ್ಮಕ್ಕನಿಗೆ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ..
ಸಾಲುಮರದ ತಿಮ್ಮಕ್ಕ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 09, 2020 | 8:59 AM

Share

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಇಂದು ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಭಾನುವಾರ ಸಂಜೆ ಬೆಂಗಳೂರಿನ ಮಂಜುನಾಥ ನಗರದ ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಬೆನ್ನುಮೂಳೆಗೆ ಪೆಟ್ಟು ಬಿದ್ದಿತ್ತು. ಈ ಕಾರಣ ವೃಕ್ಷ ಮಾತೆಗೆ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಲು ಮರದ ತಿಮ್ಮಕ್ಕ 1950-1970ರ ಅವಧಿಯಲ್ಲಿ ಹುಲಿಕರ್-ಕುದೂರು ಹೆದ್ದಾರಿಯಲ್ಲಿ ಸುಮಾರು 4km ದೂರದಲ್ಲಿ 385 ಮರಗಳನ್ನು ನೆಟ್ಟಿ ಬೆಳೆಸಿದ್ದಾರೆ. ಸದ್ಯ ಈಗ ಈ ಮರಗಳನ್ನು ಬೆಳೆಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಂಡಿದೆ. ಆದ್ರೆ ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿಗಾಗಿ ಮರಗಳನ್ನು ಕಡಿದಿದೆ ಎಂಬ ಆರೋಪ ಸಹ ಇದೆ.

ತಿಮ್ಮಕ್ಕ ತಮ್ಮ ಇಳಿ ವಯಸ್ಸಿನಲ್ಲೂ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ನಿಸ್ವಾರ್ಥ ಮನಸ್ಸಿನಿಂದ ಪರಿಸರಕ್ಕೆ ಸೇವೆ ಸಲ್ಲಿಸಿದ್ದಾರೆ. ಇವರ ಈ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಲಭಿಸಿದೆ. ಬಿಬಿಸಿ 2016ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸಾಲು ಮರದ ತಿಮ್ಮಕ್ಕ ಸ್ಥಾನ ಪಡೆದಿದ್ದಾರೆ. ಇವರಿಗೆ 2019ರ ಮಾರ್ಚ್​ನಲ್ಲಿ ಪದ್ಮ ಶ್ರೀ ಪ್ರಶಸ್ತಿ ಲಭಿಸಿತ್ತು.

ಸಾಲುಮರದ ತಿಮ್ಮಕ್ಕರನ್ನು ನೋಡಿ ಕಲೀರಿ -ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಕೊಹ್ಲಿ​ಗೆ ಫುಲ್​​ ಟ್ರೋಲ್!

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!