AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET result 2020: 3 ಕೋರ್ಸ್​ಗಳಲ್ಲಿ 1st Rank, ಬೆಂಗಳೂರಿನ ಸಾಯಿ ವಿವೇಕ್ ವಿಶಿಷ್ಟ ಸಾಧನೆ!

ಬೆಂಗಳೂರು:ಬಹು ನಿರೀಕ್ಷಿತ CET ಪರೀಕ್ಷೆಯ ಫಲಿತಾಂಶವನ್ನು ಡಿಸಿಎಂ ಅಶ್ವಥ್ ನಾರಾಯಣ್ ಪ್ರಕಟಿಸಿದ್ದು, ವಿವಿಧ ಕೋರ್ಸ್​ಗಳಿಗೆ ನಡೆದ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರಿನ ಅಭ್ಯರ್ಥಿ ಸಾಯಿ ವಿವೇಕ್ ವಿಶಿಷ್ಟ ಸಾಧನೆ ಮಾಡಿದ್ದಾರೆ. 3 ಕೋರ್ಸ್​ಗಳಲ್ಲಿ 1st Rank ನಾರಾಯಣ ಪಿ.ಯು. ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾಯಿ ವಿವೇಕ್ B ಫಾರ್ಮ, D ಫಾರ್ಮಾ ಮತ್ತು ವೆಟರ್ನರಿ ಕೋರ್ಸ್​ಗಳಲ್ಲಿ 1st Rank ಬಂದಿದ್ದು, ಮಗನ ಈ ಸಾಧನೆಗೆ ಖುಷಿ ಪಟ್ಟಿರುವ ಪೋಷಕರು, ಮಗನಿಗೆ ಸಿಹಿ ತಿನಿಸಿ ಸಂಭ್ರಮ ಪಟ್ಟಿದ್ದಾರೆ.

CET result 2020: 3 ಕೋರ್ಸ್​ಗಳಲ್ಲಿ 1st Rank, ಬೆಂಗಳೂರಿನ ಸಾಯಿ ವಿವೇಕ್ ವಿಶಿಷ್ಟ ಸಾಧನೆ!
ಸಾಧು ಶ್ರೀನಾಥ್​
|

Updated on: Aug 21, 2020 | 2:47 PM

Share

ಬೆಂಗಳೂರು:ಬಹು ನಿರೀಕ್ಷಿತ CET ಪರೀಕ್ಷೆಯ ಫಲಿತಾಂಶವನ್ನು ಡಿಸಿಎಂ ಅಶ್ವಥ್ ನಾರಾಯಣ್ ಪ್ರಕಟಿಸಿದ್ದು, ವಿವಿಧ ಕೋರ್ಸ್​ಗಳಿಗೆ ನಡೆದ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರಿನ ಅಭ್ಯರ್ಥಿ ಸಾಯಿ ವಿವೇಕ್ ವಿಶಿಷ್ಟ ಸಾಧನೆ ಮಾಡಿದ್ದಾರೆ.

3 ಕೋರ್ಸ್​ಗಳಲ್ಲಿ 1st Rank ನಾರಾಯಣ ಪಿ.ಯು. ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾಯಿ ವಿವೇಕ್ B ಫಾರ್ಮ, D ಫಾರ್ಮಾ ಮತ್ತು ವೆಟರ್ನರಿ ಕೋರ್ಸ್​ಗಳಲ್ಲಿ 1st Rank ಬಂದಿದ್ದು, ಮಗನ ಈ ಸಾಧನೆಗೆ ಖುಷಿ ಪಟ್ಟಿರುವ ಪೋಷಕರು, ಮಗನಿಗೆ ಸಿಹಿ ತಿನಿಸಿ ಸಂಭ್ರಮ ಪಟ್ಟಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ