AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಮುಚ್ಚಿಟ್ಟು ಸೋಂಕಿತೆಗೆ 7 ಲಕ್ಷ ಬಿಲ್ ಕೊಟ್ಟ ಧನದಾಹಿ Saint Philomena

ಬೆಂಗಳೂರು: ನಗರದ ಧನದಾಹಿ ಖಾಸಗಿ ಆಸ್ಪತ್ರೆಯೊಂದರ ‘ಸೋಂಕಿತರ ಸುಲಿಗೆ’ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಈ ಆರೋಪ ಸೇಂಟ್ ಫಿಲೋಮಿನಾ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ. ಪಾಟರಿ ಟೌನ್​ ನಿವಾಸಿಯಾಗಿದ್ದ ಸೋಂಕಿತೆಯನ್ನ ಚಿಕಿತ್ಸೆಗೆಂದು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಮಧ್ಯೆ ಕೊವಿಡ್ ಚಿಕಿತ್ಸೆ, ಲ್ಯಾಬ್​ ಚಾರ್ಜ್ ಹಾಗೂ ವೈದ್ಯರ ಭೇಟಿಗೆ ಎಂದು ಹೇಳಿ ಸೋಂಕಿತೆಗೆ ಆಸ್ಪತ್ರೆಯು 7,02,778 ರೂಪಾಯಿ ಬಿಲ್ ನೀಡಿದೆ. ಅಚ್ಚರಿಯೆಂದರೆ ಬಿಲ್‌ನಲ್ಲಿ ಕೊವಿಡ್‌ಗೆ ಚಿಕಿತ್ಸೆ ಎಂದು ನಮೂದಿಸಿರುವ ಆಸ್ಪತ್ರೆಯು BU ನಂಬರ್​ ನೀಡಿಲ್ಲವಂತೆ. […]

ಮಾಹಿತಿ ಮುಚ್ಚಿಟ್ಟು ಸೋಂಕಿತೆಗೆ 7 ಲಕ್ಷ ಬಿಲ್ ಕೊಟ್ಟ ಧನದಾಹಿ Saint Philomena
KUSHAL V
| Edited By: |

Updated on:Jul 30, 2020 | 8:51 PM

Share

ಬೆಂಗಳೂರು: ನಗರದ ಧನದಾಹಿ ಖಾಸಗಿ ಆಸ್ಪತ್ರೆಯೊಂದರ ‘ಸೋಂಕಿತರ ಸುಲಿಗೆ’ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಈ ಆರೋಪ ಸೇಂಟ್ ಫಿಲೋಮಿನಾ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಪಾಟರಿ ಟೌನ್​ ನಿವಾಸಿಯಾಗಿದ್ದ ಸೋಂಕಿತೆಯನ್ನ ಚಿಕಿತ್ಸೆಗೆಂದು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಮಧ್ಯೆ ಕೊವಿಡ್ ಚಿಕಿತ್ಸೆ, ಲ್ಯಾಬ್​ ಚಾರ್ಜ್ ಹಾಗೂ ವೈದ್ಯರ ಭೇಟಿಗೆ ಎಂದು ಹೇಳಿ ಸೋಂಕಿತೆಗೆ ಆಸ್ಪತ್ರೆಯು 7,02,778 ರೂಪಾಯಿ ಬಿಲ್ ನೀಡಿದೆ.

ಅಚ್ಚರಿಯೆಂದರೆ ಬಿಲ್‌ನಲ್ಲಿ ಕೊವಿಡ್‌ಗೆ ಚಿಕಿತ್ಸೆ ಎಂದು ನಮೂದಿಸಿರುವ ಆಸ್ಪತ್ರೆಯು BU ನಂಬರ್​ ನೀಡಿಲ್ಲವಂತೆ. ಸರ್ಕಾರದ ರೆಫರೆನ್ಸ್‌ ಮೇರೆಗೆ ಆಸ್ಪತ್ರೆಗೆ ಸೇರಿಸಿಕೊಳ್ಳಲು ಬಿಟ್ಟಿಲ್ಲ ಎಂದು ತಿಳಿದುಬಂದಿದೆ. ಸರ್ಕಾರದ ರೆಫರೆನ್ಸ್‌ನಿಂದ ಬಂದ್ರೆ ಆಸ್ಪತ್ರೆ ನಿಗದಿತ ದರ ಪಡೆಯಬೇಕಾಗುತ್ತದೆ. ಹೀಗಾಗಿ, ಸೋಂಕಿತೆಯ ಕೊವಿಡ್ BU ನಂಬರ್ ನೀಡದೆ ಸೇಂಟ್ ಫಿಲೋಮಿನಾ ಮುಚ್ಚಿಟ್ಟಿದೆ ಎಂಬ ಆರೋಪ ಕೇಳಿಬಂದಿದೆ.

ಜೊತೆಗೆ, ಸೋಂಕಿತೆಯ ಕುಟುಂಬಸ್ಥರು ಈಗಾಗಲೇ 3 ಲಕ್ಷ ರೂ. ಖರ್ಚು ಮಾಡಿದ್ದು ಉಳಿದ ಹಣಕ್ಕಾಗಿ ಪರದಾಡುತ್ತಿದ್ದಾರೆ. ಪೇಂಟಿಂಗ್ ಕೆಲಸ ಮಾಡೋ ಪೇಷಂಟ್ ಪತಿ ಬಳಿ ಹುಡುಕಾಡಿದರೂ ಕೈಯಲ್ಲಿ ಕಾಸಿಲ್ಲ. ಹೀಗಾಗಿ, ಅತನು ದುಡ್ಡಿಗಾಗಿ ಅಲೆಯುವಂಥ ಪರಿಸ್ಥಿತಿ ಎದುರಾಗಿದೆ.

Published On - 11:00 am, Wed, 29 July 20

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ