AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಿನಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ..

ಮಂಡ್ಯ: ಒಂದೇ ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಕೋಕೊಲ(35) ಹಾಗೂ ಸುರೇಶ್(29) ಆತ್ಮಹತ್ಯೆ ಮಾಡಿಕೊಂಡಿರುವವರು. ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ ನೇಣಿಗೆ ಶರಣಾದ್ರೆ. ಜೂನ್​ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‌ಡೌನ್‌ನಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ […]

ಒಂದೇ ತಿಂಗಳಿನಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ..
ಆಯೇಷಾ ಬಾನು
ಆಯೇಷಾ ಬಾನು|

Updated on:Jun 12, 2020 | 2:24 PM

Share

ಮಂಡ್ಯ: ಒಂದೇ ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಕೋಕೊಲ(35) ಹಾಗೂ ಸುರೇಶ್(29) ಆತ್ಮಹತ್ಯೆ ಮಾಡಿಕೊಂಡಿರುವವರು.

ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ ನೇಣಿಗೆ ಶರಣಾದ್ರೆ. ಜೂನ್​ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‌ಡೌನ್‌ನಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಇವರ ಸಾವಿಗೆ ಮೂಲ ಕಾರಣ ತಿಳಿದುಬಂದಿಲ್ಲ.

Published On - 11:56 am, Fri, 12 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!