AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ. […]

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 1:52 PM

Share

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಲಿಂಗ ವಿವಾಹಕ್ಕೆ ವಿರೋಧಗಳು, ಟೀಕೆಗಳು ವ್ಯಕ್ತವಾಗಿವೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್