AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ. […]

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ
ಆಯೇಷಾ ಬಾನು
|

Updated on: Oct 07, 2020 | 1:52 PM

Share

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಲಿಂಗ ವಿವಾಹಕ್ಕೆ ವಿರೋಧಗಳು, ಟೀಕೆಗಳು ವ್ಯಕ್ತವಾಗಿವೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?