AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ. […]

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 1:52 PM

Share

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಲಿಂಗ ವಿವಾಹಕ್ಕೆ ವಿರೋಧಗಳು, ಟೀಕೆಗಳು ವ್ಯಕ್ತವಾಗಿವೆ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!