AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ. […]

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ
ಆಯೇಷಾ ಬಾನು
|

Updated on: Oct 07, 2020 | 1:52 PM

Share

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಲಿಂಗ ವಿವಾಹಕ್ಕೆ ವಿರೋಧಗಳು, ಟೀಕೆಗಳು ವ್ಯಕ್ತವಾಗಿವೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು