AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ. […]

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ.. ಯುವಕರ ಸಲಿಂಗ ಮದುವೆ: ವಿರೋಧ, ಟೀಕೆ ವ್ಯಕ್ತ
ಆಯೇಷಾ ಬಾನು
|

Updated on: Oct 07, 2020 | 1:52 PM

Share

ಕೊಡಗು: ಸಲಿಂಗ ಮದುವೆಯನ್ನು ಅನೇಕ ದೇಶಗಳು ಒಪ್ಪಿಕೊಂಡಿವೆ. ಇದೀಗ ನಮ್ಮ ಕೊಡಗಿನ ಕುವರನಿಂದ ಇತಂಹ ಅಪರೂಪದ ಮದುವೆಯಾಗಿದೆ. ಕೊಡಗಿನ ಯುವಕ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಇಬ್ಬರು ಯುವಕರು ಪರಸ್ಪರ ಪ್ರೀತಿಸಿ, ಸಲಿಂಗ ಮದುವೆಯಾಗಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸೆಪ್ಟೆಂಬರ್ 26 ರಂದು ಇವರ ಮದುವೆ ಸಮಾರಂಭ ನೆರವೇರಿದೆ. ಕಳೆದ ಹತ್ತು ವರ್ಷದಿಂದ ವಿದೇಶದಲ್ಲಿರುವ ಶರತ್ ತನ್ನ ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟು, ಕೊಡಗಿನ ವಾಲಗದ ಮೂಲಕ ವಿಜೃಂಭಣೆಯಿಂದ ಸಲಿಂಗ ವಿವಾಹವಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಸಲಿಂಗ ವಿವಾಹಕ್ಕೆ ವಿರೋಧಗಳು, ಟೀಕೆಗಳು ವ್ಯಕ್ತವಾಗಿವೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ