AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಹತ್ತಿದ ಯುವತಿ ಮೇಲೆ ಕಾಮುಕ ಚಾಲಕನಿಂದ ನೀಚ ಕೃತ್ಯ, ಆರೋಪಿ ಬಂಧನ

ಆಟೋ ಹತ್ತಿದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ‌. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಆಟೋ ಹತ್ತಿದ ಯುವತಿ ಮೇಲೆ ಕಾಮುಕ ಚಾಲಕನಿಂದ ನೀಚ ಕೃತ್ಯ, ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Dec 18, 2020 | 7:24 AM

Share

ಬೆಂಗಳೂರು: ಆಟೋ ಹತ್ತಿದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೇವನಹಳ್ಳಿಯ ನಿವಾಸಿ ಮುಬಾರಕ್(28) ಬಂಧಿತ ಆರೋಪಿ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ.

ಕಂಪ್ಯೂಟರ್ ಸೈನ್ಸ್ ಕೋರ್ಸ್ ವ್ಯಾಸಂಗದ ಜತೆಗೆ ಪಾರ್ಟ್ ಟೈಂ ಕೆಲಸ ಮಾಡ್ತಿದ್ದ ಸಂತ್ರಸ್ತೆ ಮದುವೆಗಳಲ್ಲಿ ಸ್ವಾಗತಕಾರರಾಗಿ ಕೆಲಸ ಮಾಡುತ್ತಿದ್ದರು. ಆದ್ರೆ ಅಂದು ವಿವಾಹ ಸಮಾರಂಭ ಮುಗಿಯುವುದರೊಳಗೆ ತಡ ರಾತ್ರಿಯಾಗಿತ್ತು. ಹೀಗಾಗಿ ಆಕೆ ರಾತ್ರಿಯಿಡಿ ಮಂಟಪದಲ್ಲಿಯೇ ತಗ್ಗಿ ಬೆಳಗ್ಗೆ 6ಗಂಟೆಗೆ ಥಣಿಸಂದ್ರ ಮುಖ್ಯರಸ್ತೆ ಬಳಿ ಬಸ್‌ಗಾಗಿ ಕಾಯುವ ವೇಳೆ ಬಸ್​ಗೆ ಕಾದರೇ ಸಮಯ ವ್ಯರ್ಥ ಎಂದು ಆರೋಪಿ ಮುಬಾರಕ್ ಆಟೋ ಹತ್ತಿದ್ದಾರೆ.

ಕೃತ್ಯ ಎಸಗಿ ಎಸ್ಕೇಪ್ ಆದ: ನಾಗವಾರದ ಕಡೆ ಹೋಗಲು ತಿಳಿಸಿದ್ದಾರೆ. ಆದರೆ ಆರೋಪಿ ಆಟೋ ಚಾಲಕ ಸಂತ್ರಸ್ತೆ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಬೇರೆ ಕಡೆ ಹೋಗಿ ಸ್ನೇಹಿತರೊಬ್ಬರು ಹಣ ನೀಡುತ್ತಾರೆ, ಪಡೆಯಬೇಕೆಂದಿದ್ದಾನೆ. ಆಟೋ ಚಾಲಕನ ಮಾತು ನಂಬಿ ಸಂತ್ರಸ್ತೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯವೆಸಗಿ ಯುವತಿಯನ್ನ ಬಿಟ್ಟು ಪರಾರಿಯಾಗಿದ್ದಾನೆ.

ನಂತರ ರಸ್ತೆಯಲ್ಲಿ ಹೋಗುತ್ತಿದ್ದವರ ಸಹಾಯ ಪಡೆದು ಸಂತ್ರಸ್ತೆ ಮನೆಗೆ ಹೋಗಿದ್ದಾರೆ. ಆಟೋ ನಂಬರ್ ಸಮೇತ ಠಾಣೆಗೆ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಬಾರಕ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ‌. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ