AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಂಧ ಬೆಳೆಗಾರರಿಂದ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ

ಪರಿಶೀಲನೆಯ ಪ್ರಕಾರ ಒಟ್ಟು ಎರಡುವರೆ ಸಾವಿರ ಶ್ರೀಗಂಧ ಗಿಡಗಳಿಗೆ 60 ಕೋಟಿ ರೂ ನೀಡಬೇಕು. ರಸ್ತೆ ಪ್ರಾಧಿಕಾರದವರು ಒಂದು ಗಿಡಕ್ಕೆ ಕೇವಲ 283 ರೂ. ಕೊಡುತ್ತಿದ್ದಾರೆ ಎಂದು ಶ್ರೀಗಂಧ ಬೆಳೆಗಾರ ವಿಶುಕುಮಾರ್ ಆರೋಪಿಸಿದ್ದಾರೆ

ಶ್ರೀಗಂಧ ಬೆಳೆಗಾರರಿಂದ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ
ಶ್ರೀಗಂಧ ಬೆಳೆಗಾರ ವಿಶುಕುಮಾರ್
shruti hegde
| Edited By: ಸಾಧು ಶ್ರೀನಾಥ್​|

Updated on: Dec 18, 2020 | 5:04 PM

Share

ತುಮಕೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಂದು ಶ್ರೀಗಂಧ ಗಿಡಕ್ಕೆ ಕೇವಲ 283ರೂ ಕೊಡುತ್ತಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆ‌ ತರೀಕೆರೆಯ ಶ್ರೀಗಂಧ ಬೆಳೆಗಾರರು ತುಮಕೂರಿನ ಬಟವಾಡಿಯಲ್ಲಿರುವ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಪರಿಶೀಲನೆಯ ಪ್ರಕಾರ ಒಟ್ಟು ಎರಡುವರೆ ಸಾವಿರ ಶ್ರೀಗಂಧ ಗಿಡಗಳಿಗೆ 60 ಕೋಟಿ ರೂ ನೀಡಬೇಕು. ರಸ್ತೆ ಪ್ರಾಧಿಕಾರದವರು ಒಂದು ಗಿಡಕ್ಕೆ ಕೇವಲ 283 ರೂ. ಕೊಡುತ್ತಿದ್ದಾರೆ. ಪ್ರಾಜೆಕ್ಟ್ ಡೈರೆಕ್ಟರ್ ಶ್ರೀಶಾ ಗಂಗಾಧರ್ ನಮಗೆ ಪರಿಹಾರ ಕೊಡುತ್ತಿಲ್ಲ ಎಂದು ಶ್ರೀಗಂಧ ಬೆಳೆಗಾರ ವಿಶುಕುಮಾರ್ ಆರೋಪಿಸಿದ್ದಾರೆ. ಕಚೇರಿಯ ಮುಂದೆ ಶ್ರೀಗಂಧ ಬೆಳೆಗಾರರು ಒಟ್ಟುಗೂಡಿ ಅಡುಗೆ ಮಾಡೋ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

10-15 ವರ್ಷದಿಂದ ಬೆಳೆದಿದ್ದ ಶ್ರೀಗಂಧ ಕಳವು, ರೈತರ ಕಣ್ಣೀರು..

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ