AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಂಧ ಬೆಳೆಗಾರರಿಂದ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ

ಪರಿಶೀಲನೆಯ ಪ್ರಕಾರ ಒಟ್ಟು ಎರಡುವರೆ ಸಾವಿರ ಶ್ರೀಗಂಧ ಗಿಡಗಳಿಗೆ 60 ಕೋಟಿ ರೂ ನೀಡಬೇಕು. ರಸ್ತೆ ಪ್ರಾಧಿಕಾರದವರು ಒಂದು ಗಿಡಕ್ಕೆ ಕೇವಲ 283 ರೂ. ಕೊಡುತ್ತಿದ್ದಾರೆ ಎಂದು ಶ್ರೀಗಂಧ ಬೆಳೆಗಾರ ವಿಶುಕುಮಾರ್ ಆರೋಪಿಸಿದ್ದಾರೆ

ಶ್ರೀಗಂಧ ಬೆಳೆಗಾರರಿಂದ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ
ಶ್ರೀಗಂಧ ಬೆಳೆಗಾರ ವಿಶುಕುಮಾರ್
shruti hegde
| Edited By: ಸಾಧು ಶ್ರೀನಾಥ್​|

Updated on: Dec 18, 2020 | 5:04 PM

Share

ತುಮಕೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಂದು ಶ್ರೀಗಂಧ ಗಿಡಕ್ಕೆ ಕೇವಲ 283ರೂ ಕೊಡುತ್ತಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆ‌ ತರೀಕೆರೆಯ ಶ್ರೀಗಂಧ ಬೆಳೆಗಾರರು ತುಮಕೂರಿನ ಬಟವಾಡಿಯಲ್ಲಿರುವ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಪರಿಶೀಲನೆಯ ಪ್ರಕಾರ ಒಟ್ಟು ಎರಡುವರೆ ಸಾವಿರ ಶ್ರೀಗಂಧ ಗಿಡಗಳಿಗೆ 60 ಕೋಟಿ ರೂ ನೀಡಬೇಕು. ರಸ್ತೆ ಪ್ರಾಧಿಕಾರದವರು ಒಂದು ಗಿಡಕ್ಕೆ ಕೇವಲ 283 ರೂ. ಕೊಡುತ್ತಿದ್ದಾರೆ. ಪ್ರಾಜೆಕ್ಟ್ ಡೈರೆಕ್ಟರ್ ಶ್ರೀಶಾ ಗಂಗಾಧರ್ ನಮಗೆ ಪರಿಹಾರ ಕೊಡುತ್ತಿಲ್ಲ ಎಂದು ಶ್ರೀಗಂಧ ಬೆಳೆಗಾರ ವಿಶುಕುಮಾರ್ ಆರೋಪಿಸಿದ್ದಾರೆ. ಕಚೇರಿಯ ಮುಂದೆ ಶ್ರೀಗಂಧ ಬೆಳೆಗಾರರು ಒಟ್ಟುಗೂಡಿ ಅಡುಗೆ ಮಾಡೋ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

10-15 ವರ್ಷದಿಂದ ಬೆಳೆದಿದ್ದ ಶ್ರೀಗಂಧ ಕಳವು, ರೈತರ ಕಣ್ಣೀರು..

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ