AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ಮಾಡ್ತಾ ಇದ್ದ.. ಆ ಸೋದರ ಸ್ಟಾರ್​ ನಟರಿಬ್ಬರು ಯಾರು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸ್ಟಾರ್‌ ನಟರಾಗಿರುವ ಇಬ್ಬರು ಸಹೋದರರಿಗೂ ಡ್ರಗ್ಸ್ ನಂಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಸಹೋದರರು ಡ್ರಗ್ಸ್ ಕೇಸ್​ನಲ್ಲಿ ಶಾಮೀಲು ಆಗಿದ್ದಾರಂತೆ. ಸಿಂಥಟಿಕ್ ಡ್ರಗ್ ಟ್ಯಾಬ್ಲೆಟ್ ಸೇವಿಸುತ್ತಿದ್ದರು! ಶುಕ್ರವಾರಗಳಂದು ರಾತ್ರಿ ಪಾರ್ಟಿ ಆರಂಭಿಸಿದ್ರೆ ಭಾನುವಾರ ಅಂತ್ಯವಾಗುತ್ತಿತ್ತಂತೆ. ಭಾನುವಾರ ಪಾರ್ಟಿ ಮುಗಿಸುತ್ತಿದ್ದ ಆ ಇಬ್ಬರು ಸಹೋದರರು ಫಾರ್ಮ್‌ಹೌಸ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಶುಕ್ರವಾರದಿಂದ ಭಾನುವಾರದವರೆಗೂ ನಶೆಯಲ್ಲಿ ಇರುತ್ತಿದ್ದರು. ಸಿಂಥಟಿಕ್ ಡ್ರಗ್ ಟ್ಯಾಬ್ಲೆಟ್ (Synthetic drugs) […]

ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ಮಾಡ್ತಾ ಇದ್ದ.. ಆ ಸೋದರ ಸ್ಟಾರ್​ ನಟರಿಬ್ಬರು ಯಾರು?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Sep 14, 2020 | 11:04 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸ್ಟಾರ್‌ ನಟರಾಗಿರುವ ಇಬ್ಬರು ಸಹೋದರರಿಗೂ ಡ್ರಗ್ಸ್ ನಂಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಸಹೋದರರು ಡ್ರಗ್ಸ್ ಕೇಸ್​ನಲ್ಲಿ ಶಾಮೀಲು ಆಗಿದ್ದಾರಂತೆ.

ಸಿಂಥಟಿಕ್ ಡ್ರಗ್ ಟ್ಯಾಬ್ಲೆಟ್ ಸೇವಿಸುತ್ತಿದ್ದರು! ಶುಕ್ರವಾರಗಳಂದು ರಾತ್ರಿ ಪಾರ್ಟಿ ಆರಂಭಿಸಿದ್ರೆ ಭಾನುವಾರ ಅಂತ್ಯವಾಗುತ್ತಿತ್ತಂತೆ. ಭಾನುವಾರ ಪಾರ್ಟಿ ಮುಗಿಸುತ್ತಿದ್ದ ಆ ಇಬ್ಬರು ಸಹೋದರರು ಫಾರ್ಮ್‌ಹೌಸ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಶುಕ್ರವಾರದಿಂದ ಭಾನುವಾರದವರೆಗೂ ನಶೆಯಲ್ಲಿ ಇರುತ್ತಿದ್ದರು.

ಸಿಂಥಟಿಕ್ ಡ್ರಗ್ ಟ್ಯಾಬ್ಲೆಟ್ (Synthetic drugs) ಸೇವಿಸುತ್ತಿದ್ದ ಆ ಸಹೋದರರು ಫಾರ್ಮ್‌ಹೌಸ್ ಅನ್ನು ಡ್ರಗ್ಸ್ ಸೇವಿಸುವ ಅಡ್ಡಾ ಮಾಡಿಕೊಂಡಿದ್ರು. ಸಣ್ಣಪುಟ್ಟ ನಟ, ನಟಿಯರು, ಸ್ನೇಹಿತರು ಸಹ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂದು ತಿಳಿದುಬಂದಿದೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ