AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ. ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ. ಹಾಗಾಗಿ […]

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!
ಸಾಧು ಶ್ರೀನಾಥ್​
|

Updated on: Feb 07, 2020 | 5:46 PM

Share

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ.

ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ.

ಹಾಗಾಗಿ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದ್ದು, ಶ್ರೀಗಂಧ ಕಳ್ಳತನ ನಡೆಸಿರುವ ದುಷ್ಕರ್ಮಿಗಳೇ ಕಾವಲುಗಾರ ನಾಗರಾಜ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು