AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ. ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ. ಹಾಗಾಗಿ […]

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!
ಸಾಧು ಶ್ರೀನಾಥ್​
|

Updated on: Feb 07, 2020 | 5:46 PM

Share

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ.

ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ.

ಹಾಗಾಗಿ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದ್ದು, ಶ್ರೀಗಂಧ ಕಳ್ಳತನ ನಡೆಸಿರುವ ದುಷ್ಕರ್ಮಿಗಳೇ ಕಾವಲುಗಾರ ನಾಗರಾಜ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ