AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​
Follow us
KUSHAL V
|

Updated on:Jan 24, 2021 | 6:55 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡ್ತಿದ್ದೇನೆ. ಒಂದು ತಿಂಗಳ ಬಳಿಕ ಖಂಡಿತ ಎಲ್ಲರ ಮುಂದೆ ಬರ್ತೀನಿ ಎಂದು ಸಂಜನಾ ಲೈವ್​ನಲ್ಲಿ ಹೇಳಿದರು.

ಸದ್ಯ ಚಿತ್ರಕಲೆ ಕಲಿಕೆಯಲ್ಲಿ ಮುಳುಗಿರುವ ನಟಿ ತಾವು ಪೇಂಟಿಂಗ್ ಮಾಡೋದನ್ನ ಲೈವ್ ಮಾಡುತ್ತಾ ಮಾತನಾಡಿದರು. ಜೊತೆಗೆ, ಈಗ ಬೆಂಗಳೂರಿನಲ್ಲೇ ಇರೋದಾಗಿ ಹೇಳಿದ ಸಂಜನಾ ಈ ವೇಳೆ ಟ್ರೋಲ್​ಗಳಿಗೆ ಎಚ್ಚರಿಕೆ ಸಹ ನೀಡಿದರು.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ. ನಾನು ಅನುಭವಿಸಿದ ಸಂಕಟ ನಿಮಗೇನು ಗೊತ್ತು. ಯಾರು ಏನು ಕ್ರೈಂ ಮಾಡಿದ್ದಾರೆ ಅನ್ನೋದಾದ್ರೂ ನಿಮಗೆ ಗೊತ್ತಾ ? ಎಂದು ಪ್ರಶ್ನಿಸುವ ಮೂಲಕ ಟ್ರೋಲ್​ಗಳ ವಿರುದ್ಧ ನಟಿ ಗುಡುಗಿದರು.

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published On - 6:52 pm, Sun, 24 January 21

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ