AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​
KUSHAL V
|

Updated on:Jan 24, 2021 | 6:55 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡ್ತಿದ್ದೇನೆ. ಒಂದು ತಿಂಗಳ ಬಳಿಕ ಖಂಡಿತ ಎಲ್ಲರ ಮುಂದೆ ಬರ್ತೀನಿ ಎಂದು ಸಂಜನಾ ಲೈವ್​ನಲ್ಲಿ ಹೇಳಿದರು.

ಸದ್ಯ ಚಿತ್ರಕಲೆ ಕಲಿಕೆಯಲ್ಲಿ ಮುಳುಗಿರುವ ನಟಿ ತಾವು ಪೇಂಟಿಂಗ್ ಮಾಡೋದನ್ನ ಲೈವ್ ಮಾಡುತ್ತಾ ಮಾತನಾಡಿದರು. ಜೊತೆಗೆ, ಈಗ ಬೆಂಗಳೂರಿನಲ್ಲೇ ಇರೋದಾಗಿ ಹೇಳಿದ ಸಂಜನಾ ಈ ವೇಳೆ ಟ್ರೋಲ್​ಗಳಿಗೆ ಎಚ್ಚರಿಕೆ ಸಹ ನೀಡಿದರು.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ. ನಾನು ಅನುಭವಿಸಿದ ಸಂಕಟ ನಿಮಗೇನು ಗೊತ್ತು. ಯಾರು ಏನು ಕ್ರೈಂ ಮಾಡಿದ್ದಾರೆ ಅನ್ನೋದಾದ್ರೂ ನಿಮಗೆ ಗೊತ್ತಾ ? ಎಂದು ಪ್ರಶ್ನಿಸುವ ಮೂಲಕ ಟ್ರೋಲ್​ಗಳ ವಿರುದ್ಧ ನಟಿ ಗುಡುಗಿದರು.

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published On - 6:52 pm, Sun, 24 January 21

ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ