AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​
KUSHAL V
|

Updated on:Jan 24, 2021 | 6:55 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡ್ತಿದ್ದೇನೆ. ಒಂದು ತಿಂಗಳ ಬಳಿಕ ಖಂಡಿತ ಎಲ್ಲರ ಮುಂದೆ ಬರ್ತೀನಿ ಎಂದು ಸಂಜನಾ ಲೈವ್​ನಲ್ಲಿ ಹೇಳಿದರು.

ಸದ್ಯ ಚಿತ್ರಕಲೆ ಕಲಿಕೆಯಲ್ಲಿ ಮುಳುಗಿರುವ ನಟಿ ತಾವು ಪೇಂಟಿಂಗ್ ಮಾಡೋದನ್ನ ಲೈವ್ ಮಾಡುತ್ತಾ ಮಾತನಾಡಿದರು. ಜೊತೆಗೆ, ಈಗ ಬೆಂಗಳೂರಿನಲ್ಲೇ ಇರೋದಾಗಿ ಹೇಳಿದ ಸಂಜನಾ ಈ ವೇಳೆ ಟ್ರೋಲ್​ಗಳಿಗೆ ಎಚ್ಚರಿಕೆ ಸಹ ನೀಡಿದರು.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ. ನಾನು ಅನುಭವಿಸಿದ ಸಂಕಟ ನಿಮಗೇನು ಗೊತ್ತು. ಯಾರು ಏನು ಕ್ರೈಂ ಮಾಡಿದ್ದಾರೆ ಅನ್ನೋದಾದ್ರೂ ನಿಮಗೆ ಗೊತ್ತಾ ? ಎಂದು ಪ್ರಶ್ನಿಸುವ ಮೂಲಕ ಟ್ರೋಲ್​ಗಳ ವಿರುದ್ಧ ನಟಿ ಗುಡುಗಿದರು.

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published On - 6:52 pm, Sun, 24 January 21

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ