AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ. ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು […]

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್
ಆಯೇಷಾ ಬಾನು
ಆಯೇಷಾ ಬಾನು|

Updated on:Jul 03, 2020 | 2:37 PM

Share

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ.

ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಅಲ್ಲದೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ವ್ಯಾಪಾರ-ವಹಿವಾಟು ನಡೆಯುತ್ತೆ. ಇದ್ರಿಂದ ಕೊರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರಕ್ಕಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Published On - 1:39 pm, Fri, 3 July 20

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​