AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ. ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು […]

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್
ಆಯೇಷಾ ಬಾನು
|

Updated on:Jul 03, 2020 | 2:37 PM

Share

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ.

ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಅಲ್ಲದೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ವ್ಯಾಪಾರ-ವಹಿವಾಟು ನಡೆಯುತ್ತೆ. ಇದ್ರಿಂದ ಕೊರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರಕ್ಕಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Published On - 1:39 pm, Fri, 3 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ